ಇಂದು ಪಾತಪಾಳ್ಯ ಶ್ರೀ ಕೋದಂಡರಾಮ ಸ್ವಾಮಿ ಸಮುದಾಯ ಭವನದಲ್ಲಿ ಬಿಜೆಪಿ ಯುವ ಮೋರ್ಚಾ ಬಾಗೇಪಲ್ಲಿ ಮಂಡಲ ಹಾಗೂ ಯಲಹಂಕ ಲಯನ್ಸ್ ಕ್ಲಬ್ ಸಹಯೋಗದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಹಾಗೂ ಹುತಾತ್ಮ ಯೋಧರ ನೆನಪಿನಲ್ಲಿ ರಕ್ತದಾನ_ಶಿಬಿರ ವನ್ನು ಆಯೋಜನೆ ಮಾಡಲಾಗಿತ್ತು.
ಈ ಶಿಬಿರವನ್ನು ಜ್ಯೋತಿ ಬೆಳಗುವುದರ ಮೂಲಕ ಮಾನ್ಯ ಜಿಲ್ಲಾಧ್ಯಕ್ಷರಾದ ಶ್ರೀ #ರಾಮಲಿಂಗಪ್ಪ ರವರು ಹಾಗೂ ವಿಭಾಗ ಸಂಘಟನಾ ಕಾರ್ಯದರ್ಶಿಯಾದ ಶ್ರೀ ಕಾಂತರಾಜ್ ಜೀ ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಮಂಡಲ ಅಧ್ಯಕ್ಷರು, ಮಂಡಲ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.ಹರೀಶ್ ಎಮ್.ಗ್ರಾಮ ಪಂಚಾಯತಿ ಸದಸ್ಯರು ತೋಳ್ಳಪಲ್ಲಿ ಹಾಗೂ ಜಿಲ್ಲಾ ಎಸ್. ಟಿ.ಮೋರ್ಚಾ ಪ್ರಧಾನ ಕಾರ್ಯದರ್ಶಿಗಳು ಸಹ ಭಾಗಿಯಾಗಿದ್ದರು…
ವರದಿ. ಎಂ. ಕೆ. ಮೂರ್ತಿ, ಚಿಕ್ಕಬಳ್ಳಾಪುರ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030