ಕೋಟೆ ನಾಡು ಚಿತ್ರದುರ್ಗದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಆಯೋಜಿಸಲಾದ ಬೃಹತ್ ಸಮಾವೇಶದಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ನಂತರ ಮತಯಾಚಿಸಲು ಸನ್ಮಾನ್ಯ ಶ್ರೀ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಆಗಮಿಸಿದ ಸುಸಂದರ್ಭದಲ್ಲಿ, ಕಾಂಗ್ರೆಸ್ ಸರ್ಕಾರದ ಸಾಧನೆ ಬಗ್ಗೆ ಜನರಿಗೆ ಮನವರಿಕೆ ಮಾಡಿ, ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಕೋರಿದೆವು.
ಈ ವೇಳೆ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿ ರವರು, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಡಿ.ಸುಧಾಕರ್ ರವರು, ಮಾಜಿ ಸಚಿವರಾದ ಎಚ್.ಆಂಜನೇಯ ರವರು, ಸಿರಾ ಶಾಸಕರಾದ ಶ್ರೀ ಟಿ.ಬಿ.ಜಯಚಂದ್ರ ರವರು, ಚಳ್ಳಕೆರೆ ಶಾಸಕರಾದ ಶ್ರೀ ಟಿ.ರಘುಮೂರ್ತಿ ರವರು, ಚಿತ್ರದುರ್ಗ ಶಾಸಕರಾದ ಶ್ರೀ ಕೆ.ಸಿ ವೀರೇಂದ್ರ ಪಪ್ಪಿ ರವರು, ಹೊಸದುರ್ಗ ಶಾಸಕರಾದ ಶ್ರೀ ಬಿ.ಜೆ ಗೋವಿಂದಪ್ಪ ರವರು , ಮೊಳಕಾಲ್ಮೂರು ಶಾಸಕರಾದ ಶ್ರೀ ಗೋಪಾಲ್ ಕೃಷ್ಣ ರವರು, ಪಾವಗಡ ಶಾಸಕರಾದ ಶ್ರೀ ಹೆಚ್.ವಿ ವೆಂಕಟೇಶ್ ರವರು, ಮಾಜಿ ಶಾಸಕರಾದ ಶ್ರೀಮತಿ ಪೂರ್ಣಿಮಾ ರವರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ತಾಜ್ ಪೀರ್ ರವರು ಹಾಗೂ ಕಾಂಗ್ರೆಸ್ ಮುಖಂಡರಾದ ಉಪಸ್ಥಿತರಿದ್ದರು….
ವರದಿ, ಮಹಾಲಿಂಗ ಗಗ್ಗರಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030