ತಾಯಕನಹಳ್ಳಿ: ಕರ್ನಾಟಕ ಗ್ರಾಮೀಣ ಬ್ಯಾಂಕ್‌ ಮುಂದೆ ಸಾಲುಗಟ್ಟಿದ ಗ್ರಾಹಕರು..?

Listen to this article

ವಿಜಯನಗರ: ಕೂಡ್ಲಿಗಿ ತಾಲೂಕಿನ ಹೂಡೇಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾಯಕನಹಳ್ಳಿ ಗ್ರಾಮದಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮುಂಭಾಗ ಇಂದು (ಮೇ-3) ಸೋಮವಾರ ಕೋವಿಡ್‌ ಮಾರ್ಗಸೂಚಿ ಉಲ್ಲಂಘಿಸಿ ಗುಂಪು ಸೇರಿದ್ದ ಜನರನ್ನು ಗುಂಪು ನಿಂತಿರುವ ದೃಶ್ಯ. ಬ್ಯಾಂಕ್ ಮ್ಯಾನೇಜರ್ ಶಿಸ್ತುಕ್ರಮದ ಎಚ್ಚರಿಕೆ ನೀಡಿದರು. ಕೊರಾನಾ 2ನೇ ಅಲೆ ಹೆಚ್ಚಾಗಿರುವುದರಿಂದ ಸರ್ಕಾರ ಸೋಂಕು ತಡೆಗಟ್ಟಲು ಲಾಕ್‌ಡೌನ್‌ನಂತಹ ಕಠಿಣ ಕ್ರಮ ಕೈಗೊಂಡಿದೆ. ಆದರೆ, ಬ್ಯಾಂಕಿನಲ್ಲಿ ವ್ಯವಹರಿಸಲು ಬಂದಿದ್ದ ನೂರಾರು ಗ್ರಾಹಕರು ಒಮ್ಮಲೆ ಸಿನಿಮಾ ಥಿಯೇಟರ್‌ನಲ್ಲಿ ಟಿಕೆಟ್‌ ಖರೀದಿಸುವಂತೆ ಗುಂಪಾಗಿ ಬ್ಯಾಂಕಿನ ಮುಂದೆ ನೂಕು-ನುಗ್ಗಲು ಜನರು ಮಾತ್ರ ಡೋಂಟ್ ಕೇರ್.? ಬ್ಯಾಂಕ್ ಮೆನೇಜರ್ ಕೋವಿಡ್ ಅರಿವು ತಿಳಿಸಿದರು. ಆದರೆ ತಿಳಿಯದ ಜನರು.?

ವರದಿ. ಮಂಜುನಾಥ್, ಎಚ್

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend