ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶ್ರೀ ಯೋಗಿನಾರೇಯಣ ಯತೀಂದ್ರ ಜಯಂತಿ ಆಚರಣೆ
ಧಾರವಾಡ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕತಿ ಇಲಾಖೆ ಸಹಯೋಗದಲ್ಲಿ ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ಯೋಗಿನಾರೇಯಣ ಯತೀಂದ್ರ ಜಯಂತಿ ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಅವರು ಶ್ರೀ ಯೋಗಿನಾರೇಯಣ ಯತೀಂದ್ರ ಭಾವಚಿತ್ರಕ್ಕೆ ಪೂಜೆಯೊಂದಿಗೆ ಪುಸ್ಪಾರ್ಚನೆ ಸಲ್ಲಿಸಿ, ನಮಿಸಿದರು.
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೆರಿ, ಗಣ್ಯರು, ಹಿರಿಯ ನಾಗರಿಕರು, ಸಾರ್ವಜನಿಕರು ಉಪಸ್ಥಿತರಿದ್ದರು…
ವರದಿ. ಮಹಾಲಿಂಗ ಗಗ್ಗರಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030