ಚಿತ್ರದುರ್ಗ: ನಾಯಕನಹಟ್ಟಿ/ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ವಿರುದ್ದ ಸಾರ್ವಜನಿಕರು ಈಗಾಗಲೇ ಬೇಸರಗೊಂಡಿದ್ದು, ಕೇಂದ್ರ ಸರ್ಕಾರದ ವೈಫಲ್ಯತೆ ಬಡ ಜನರನ್ನು ಸಂಕಷ್ಟಕ್ಕೆ ದೂಡಿದೆ’ ಪೆಟ್ರೋಲ್,ಡೀಸೆಲ್ ಬೆಲೆ ಏರಿಕೆ ಮಾಡುತ್ತಿದ್ದು ಈ ಬೆಲೆ ಏರಿಕೆಯ ವಿರುದ್ಧ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ನಾಯಕನಹಟ್ಟಿ ಪಟ್ಟಣದಲ್ಲಿ ಪೆಟ್ರೋಲ್ ಬಂಕ್ ಮುಂಭಾಗ ಇಂದು (ಜೂ,15) ನಡೆದ ಪ್ರತಿಭಟನೆಯಲ್ಲಿ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಡಾ.ಬಿ.ಯೋಗೇಶ್ ಬಾಬು ಅವರು ಭಾಗವಹಿಸಿ. ಕೇಂದ್ರದ ಬೆಲೆ ಏರಿಕೆಯ ವಿರುದ್ಧ ಮಾತನಾಡಿ, ಆಕ್ರೋಶ ವ್ಯಕ್ತಪಡಿಸಿದರು ಈ ಸಂದರ್ಭದಲ್ಲಿ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷರಾದ ಎನ್.ಕೆ.ದಾದಪೀರ್, ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ತಳಕು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್, ನಾಯಕನಹಟ್ಟಿ ಪಟ್ಟಣ ಪಂಚಾಯತಿ ಸದಸ್ಯರಾದ ಬಸಣ್ಣ, ಮಲ್ಲೂರಹಳ್ಳಿ ಗ್ರಾಮ ಪಂಚಾ,,,ಯತಿ ಉಪಾಧ್ಯಕ್ಷರಾದ ಕಾಟಯ್ಯ, ಸದಸ್ಯರಾದ ದಳವಾಯಿ, ಕೆಂಗಣ್ಣ, ಜೂಗಿಹಟ್ಟಿ ಗ್ರಾ.ಪಂ ಸದಸ್ಯರಾದ ವೆಂಕಟೇಶ್, ಜಿ.ಟಿ.ತಿಪ್ಪೇಸ್ವಾಮಿ, ಎನ್.ಮಹದೇವಪುರ ಗ್ರಾ.ಪಂ ಮಾಜಿ ಅಧ್ಯಕ್ಷರಾದ ಪಿ.ಜಿ.ಬೋರನಾಯಕ, ಸದಸ್ಯರಾದ ಮಹಮ್ಮದ್, ಎನ್.ದೇವರಳ್ಳಿ ಗ್ರಾ.ಪಂ ಅಧ್ಯಕ್ಷರಾದ ಕಾಟಯ್ಯ, ಶಂಕರಮೊರ್ತಿ, ಕಾಂಗ್ರೆಸ್ ಮುಖಂಡರಾದ ಬಂಗಾರಯ್ಯ, ಮಂಜುನಾಥ್, ಮುನ್ನಾ, ಮುತ್ತಯ್ಯ, ಮುಖಂಡರಾದ ಕುದಾಪುರ ಓಬಣ್ಣ, ಯುವ ಕಾಂಗ್ರೆಸ್ ಮುಖಂಡರಾದ ಚೌಳಕೆರೆ ರಾಜು, ಯುವ ಕಾಂಗ್ರೆಸ್ ಮುಖಂಡರಾದ ಜೋಗಿಹಟ್ಟಿ ವೆಂಕಟೇಶ್, ಉಮೇಶ್ ಗೌಡ, ಶಶಿ, ರವಿ, ಮಧು, ನವೀನ, ತಿಪ್ಪೇಸ್ವಾಮಿ, ಓಬಳೇಶ್, ಮಹೇಂದ್ರ, ಕಿರಣ್ ವಾಂಜ್ರೆ,ಬಾಲ ಚೌಡಪ್ಪ, ಮುಂತಾದ ಮುಖಂಡರು ಉಪಸ್ಥಿತರಿದ್ದರು..
ವರದಿ.ಮಂಜುನಾಥ್, ಎಚ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030