ಬಳ್ಳಾರಿ ವಿಜಯನಗರ ಲೋಕಸಭಾ ಚುನಾವಣಾ ಅಂಗವಾಗಿ ಇಂದು ಶ್ರೀರಾಮುಲು ರವರು ಬಳ್ಳಾರಿ ಜಿಲ್ಲೆಯ ಕಂಪ್ಲಿ ವಿಧಾನಸಭಾ ಕ್ಷೇತ್ರದ ದೇವಲಾಪುರ ಗ್ರಾಮದ ಜನತೆ ಕಂಬಳಿ ಮತ್ತು ಕೋರಿ ಕೊಡುವ ಮೂಲಕ ಗ್ರಾಮಕ್ಕೆ ಸ್ವಾಗತ ಕೋರಿದರು,ನನಗೆ ಅತ್ಯಂತ ಸಂತಸ ಮೂಡಿಸಿದೆ ಎಂದು ಶ್ರೀರಾಮುಲು ತಿಳಿಸಿದರು.
ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾಧ್ಯಕ್ಷರಾದ ಅನಿಲ್ ಕುಮಾರ್ ಮೋಕ ವಿಧಾನ ಪರಿಷತ್ ಸದಸ್ಯರಾದ ವೈ.ಎಂ.ಸತೀಶ್ ಅವರು,ಬಿಜೆಪಿ ಹಿರಿಯ ಮುಖಂಡರಾದ ಮಹಿಪಾಲ್ ಅವರು,ಪಕ್ಷದ ಹಾಗೂ ಸ್ಥಳೀಯ ಸಮುದಾಯದ ಮುಖಂಡರಾದ ರಾಮಲಿಂಗಪ್ಪ ಅವರು ಮತ್ತು ಕಂಪ್ಲಿ ಮಾಜಿ ಶಾಸಕರಾದ ಸುರೇಶ್ ಬಾಬು ಅವರು ಈ ಕಾರ್ಯಕರ್ತರ ಸಭೆಯಲ್ಲಿ ಉಪಸ್ಥಿತರಿದ್ದರು….
ವರದಿ. ಉಮೇಶ್ ಸಿರಿಗುಪ್ಪ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030