ಬಳ್ಳಾರಿ ವಿಜಯನಗರ ಲೋಕಸಭಾ ಚುನಾವಣಾ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರಿಂದ ಕಂಪ್ಲಿಯ ಕೆಲ ಗ್ರಾಮಗಳ ಭೇಟಿ…!!!

Listen to this article

ಬಳ್ಳಾರಿ ವಿಜಯನಗರ ಲೋಕಸಭಾ ಚುನಾವಣಾ ಅಂಗವಾಗಿ ಇಂದು ಶ್ರೀರಾಮುಲು ರವರು ಬಳ್ಳಾರಿ ಜಿಲ್ಲೆಯ ಕಂಪ್ಲಿ ವಿಧಾನಸಭಾ ಕ್ಷೇತ್ರದ ದೇವಲಾಪುರ ಗ್ರಾಮದ ಜನತೆ ಕಂಬಳಿ ಮತ್ತು ಕೋರಿ ಕೊಡುವ ಮೂಲಕ ಗ್ರಾಮಕ್ಕೆ ಸ್ವಾಗತ ಕೋರಿದರು,ನನಗೆ ಅತ್ಯಂತ ಸಂತಸ ಮೂಡಿಸಿದೆ ಎಂದು ಶ್ರೀರಾಮುಲು ತಿಳಿಸಿದರು.

ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾಧ್ಯಕ್ಷರಾದ ಅನಿಲ್ ಕುಮಾರ್ ಮೋಕ ವಿಧಾನ ಪರಿಷತ್ ಸದಸ್ಯರಾದ ವೈ.ಎಂ.ಸತೀಶ್ ಅವರು,ಬಿಜೆಪಿ ಹಿರಿಯ ಮುಖಂಡರಾದ ಮಹಿಪಾಲ್ ಅವರು,ಪಕ್ಷದ ಹಾಗೂ ಸ್ಥಳೀಯ ಸಮುದಾಯದ ಮುಖಂಡರಾದ ರಾಮಲಿಂಗಪ್ಪ ಅವರು ಮತ್ತು ಕಂಪ್ಲಿ ಮಾಜಿ ಶಾಸಕರಾದ ಸುರೇಶ್ ಬಾಬು ಅವರು ಈ ಕಾರ್ಯಕರ್ತರ ಸಭೆಯಲ್ಲಿ ಉಪಸ್ಥಿತರಿದ್ದರು….

ವರದಿ. ಉಮೇಶ್ ಸಿರಿಗುಪ್ಪ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend