ಜಿಲ್ಲಾಡಳಿತದಿಂದ ಭಗವಾನ್ ಮಹಾವೀರ ಜಯಂತಿ ಸಾಂಕೇತಿಕ ಆಚರಣೆ…!!!

Listen to this article

ಜಿಲ್ಲಾಡಳಿತದಿಂದ ಭಗವಾನ್ ಮಹಾವೀರ ಜಯಂತಿ ಸಾಂಕೇತಿಕ ಆಚರಣೆ
ಬಳ್ಳಾರಿ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಸಂಸ್ಕತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಇಂದು ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮವನ್ನು ನಗರದ ಅನಂತಪುರ ರಸ್ತೆಯ ಸಾಂಸ್ಕತಿಕ ಸಮುಚ್ಚಯ ಆವರಣದ ಹೊಂಗಿರಣ ಸಭಾಂಗಣದಲ್ಲಿ ಸರಳ ಮತ್ತು ಸಾಂಕೇತಿಕವಾಗಿ ಆಚರಿಸಲಾಯಿತು.
ಲೋಕಸಭಾ ಚುನಾವಣೆ-2024 ಪ್ರಯುಕ್ತ ನೀತಿ ಸಂಹಿತೆ ಜಾರಿಯಿರುವ ಹಿನ್ನಲೆಯಲ್ಲಿ ಭಗವಾನ್ ಮಹಾವೀರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ ಸೇರಿದಂತೆ ಮುಖಂಡರು, ಇಲಾಖೆಯ ಸಿಬ್ಬಂದಿ ವರ್ಗದವರು ಹಾಗೂ ಇತರರು ಉಪಸ್ಥಿತರಿದ್ದರು…

ವರದಿ. ವಿರೇಶ್, ಎಚ್, ಬಳ್ಳಾರಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend