ಮಹಾಲಿಂಗಪುರ ಢವಳೆಶ್ವರ ಮಾರ್ಗ ನಡುವೆ ರಸ್ತೆ ಅಪಘಾತ…!!!

Listen to this article

ಮಹಾಲಿಂಗಪುರ ಢವಳೆಶ್ವರ ಮಾರ್ಗ ನಡುವೆ ರಸ್ತೆ ಅಪಘಾತ

ಮಹಾಲಿಂಗಪುರ: ಸಮೀಪದ ಢವಳೆಶ್ವರದ ಸ್ಥಳಿಯ ಅಶೋಕ ಬಸಪ್ಪ ಬಾಗೋಜಿ ಮಹಾಲಿಂಗಪುರದಿಂದ ಢವಳೆಶ್ವರಕ್ಕೆ ಅತೀವೇಗವಾಗಿ ಸ್ಕೂಟರ್ ಚಲಾಯಿಸಿಕೊಂಡು ಹೋಗುವಾಗ ಮಾರ್ಗ ಮಧ್ಯದಲ್ಲಿ ನಿಯಂತ್ರಣ ತಪ್ಪಿ ರಸ್ತೆ ಬದಿ ಬಿದ್ದು ಎರಡು ಕಾಲು ಮತ್ತು ತಲೆಗೆ ಪೆಟ್ಟಾಗಿದ್ದು, ಅಮಾನವೀಯ ಘಟನೆ ನಡೆದಿದೆ ಚಿಕಿತ್ಸೆಗಾಗಿ ಮಹಾಲಿಂಗಪುರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಾಗಿ ಚಿಕಿತ್ಸೆ ಪಲಕಾರಿಯಾಗದೆ ಆಸ್ಪತ್ರೆಯಲ್ಲಿ ಅಸುನಿಗಿದ್ದಾರೆ ಮಹಾಲಿಂಗಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಪಿಎಸ್ಐ ಶೇಖರ್ ಎಸ್ ಘಾಟಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು.

ವರದಿ.ಬಸವರಾಜ ನಂದೆಪ್ಪನವರ
ರಬಕವಿ ಬನಹಟ್ಟಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend