ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್…!!!​​​​

Listen to this article

ಬೆಂಗಳೂರು  : ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್​​​​ ಕೊಟ್ಟಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ದಾಳಿ ನಡೆಸಲಾಗಿದೆ. ಕೆ.ಆರ್​​​.ಪುರ ತಹಶೀಲ್ದಾರ್ ಅಜಿತ್​​​​ ರೈ ಮನೆ ಮೇಲೆ ಲೋಕಾ ದಾಳಿ ನಡೆಸಿದೆ. ತಹಶೀಲ್ದಾರ್​ ಮನೆಯಲ್ಲಿ ಕಂತೆ-ಕಂತೆ ನೋಟು ಪತ್ತೆಯಾಗಿದೆ.

ಆದಾಯ ಮೀರಿದ ಸಂಪತ್ತು ಗಳಿಕೆ ಆರೋಪದ ಮೇಲೆ ಕೆ.ಆರ್​​​.ಪುರ ತಹಶೀಲ್ದಾರ್ ಅಜಿತ್​​​​ ರೈ ಮನೆ ಮೇಲೆ ರೇಡ್ ಮಾಡಲಾಗಿದೆ. ಕೆ.ಆರ್ ಪುರದ ಮನೆ ಸೇರಿ ಹತ್ತು ಕಡೆ ದಾಳಿ ನಡೆಸಿದ್ದು, ಲೋಕಾಯುಕ್ತ SP ಅಶೋಕ್ ನೇತೃತ್ವದಲ್ಲಿ ತಂಡ ಸರ್ಚ್ ವಾರಂಟ್ ಪಡೆದು ದಾಳಿ ಮಾಡಿದೆ. 20ಕ್ಕೂ ಹೆಚ್ಚು ಅಧಿಕಾರಿಗಳ ತಂಡದಿಂದ ರೇಡ್​ ನಡೆಸಲಾಗಿದೆ. ಅಜಿತ್​ ರೈ ಮನೆ ಕೊಡಿಗೇಹಳ್ಳಿ ಗೇಟ್​ನಲ್ಲಿದೆ. ಎಂದು ಸುದ್ದಿನ್ಮೂಲಗಳಿಂದ ತಿಳಿದುಬಂದಿದೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend