ಎಸ್.ಎಸ್.ಎಲ್.ಸಿ‌ ಪರೀಕ್ಷೇಯಲ್ಲಿ ಬಾಗಲಕೋಟೆಯಅಂಕಿತಾ ಬಸಪ್ಪ ಕೊಣ್ಣೂರುರಾಜ್ಯಕ್ಕೆ ಮೊದಲು…!!!

Listen to this article

ಎಸ್.ಎಸ್.ಎಲ್.ಸಿ‌ ಪರೀಕ್ಣೆಯಲ್ಲಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೊರಾರ್ಜಿ ದೇಸಾಯಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊಣ್ಣೂರು (ವಜ್ಜರಮಟ್ಟಿ ಗ್ರಾಮ) 625ಕ್ಕೆ 625 ಅಂಕಗಳನ್ನು ಪಡೆದು ಇಡೀ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾಳೆ. ಈ ಮೂಲಕ ಬಾಗಲಕೋಟೆ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ ಅಷ್ಟೇ ಅಲ್ಲದೆ ಈ ಪರಿಶ್ರಮ ಮತ್ತು ಪರಿಶ್ರಮದ ಪ್ರತಿಫಲವೂ ಕೂಡ ತುಂಬಾ ಚೆನ್ನಾಗಿ ಬಂದಿದೆ ಇದು ನಮ್ಮ ರಾಜ್ಯಕ್ಕೆ ಹೆಮ್ಮೆ ಪಡುವಂತಹದ್ದು ಮುಂದಿನ ವಿದ್ಯಾಭ್ಯಾಸದಲ್ಲಿ ಇದೆ ರೀತಿ ಹೆಚ್ಚಿನ ಅಂಕ ಪಡೆಯಲೆಂದು ಬಾಗಲಕೋಟ ಜನ ಹಾರೈಸಿದ್ದಾರೆ…

ವರದಿ. ಮಹಾಲಿಂಗ ಗಗ್ಗರಿ, ಬೆಳಗಾವಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend