ಔರಂಗಾಬಾದ್: ನಾಲ್ಕನೆ ಹಂತದ ಚುನಾವಣಾ ಪ್ರಚಾರದ ಕೊನೆಯ ದಿನವಾದ ಇಂದು ಔರಂಗಾಬಾದ್ ನಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಅಭ್ಯರ್ಥಿ ನವನೀತ್ ರಾಣಾ ಹಾಗೂ ಶಿವಸೇನೆ (ಶಿಂದೆ ಬಣ) ಅಭ್ಯರ್ಥಿ ಸಂದೀಪನ್ ಭೂಮರೆ ಪ್ರಚಾರ ಸಭೆಗಳಲ್ಲಿ ಭಾಗವಹಿಸಿದರೆ ತಲಾ ರೂ. 500 ನೀಡಲಾಗುವುದು ಎಂದು ಭರವಸೆ ನೀಡಿ, ನಂತರ ವಂಚಿಸಲಾಗಿದೆ ಎಂದು ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದ ಮಹಿಳೆಯರು ಆರೋಪಿಸಿ
ನಾಲ್ಕನೆ ಹಂತದ ಚುನಾವಣಾ ಪ್ರಚಾರ ಕಾರ್ಯದ ಕೊನೆಯ ದಿನವಾದ ಇಂದು ಔರಂಗಾಬಾದ್ ನಲ್ಲಿ ಆಯೋಜಿಸಲಾಗಿದ್ದ ನವನೀತ್ ರಾಣಾ ಹಾಗೂ ಸಂದೀಪನ್ ಭೂಮರೆ ಅವರ ಪ್ರಚಾರ ಸಭೆಗಳಿಗೆ ಜನರನ್ನು ಕರೆತರಲಾಗಿತ್ತು. ಆದರೆ, ಸಭೆ ಮುಗಿದ ನಂತರ ನಮಗೆ ದುಡ್ಡು ನೀಡದೆ ವಂಚಿಸಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.
ಈ ಕುರಿತು ಎಕ್ಸ್ ಸಾಮಾಜಿಕ ಮಾಧ್ಯಮಮದಲ್ಲಿ ವಿಡಿಯೊವೊಂದನ್ನು ಹಂಚಿಕೊಂಡಿರುವ ಪತ್ರಕರ್ತ ಮುಹಮ್ಮದ್ ಆಕಿಫ್, “ಔರಂಗಾಬಾದ್ ನಲ್ಲಿ ಆಯೋಜಿಸಲಾಗಿದ್ದ ನವನೀತ್ ಹಾಗೂ NDA ಶಿವಸೇನೆಯ ಅಭ್ಯರ್ಥಿ ಸಂದೀಪನ್ ಭೂಮರೆ ಅವರ ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದರೆ ತಲಾ ರೂ. 500 ನೀಡಲಾಗುವುದು ಎಂದು ಭರವಸೆ ನೀಡಲಾಗಿತ್ತು ಎಂದು ಮಹಿಳೆಯರು ಹೇಳಿದ್ದಾರೆ. ಆದರೆ, ಹೇಳಿದ್ದಾರೆ. ಈ ವಿಡಿಯೋವನ್ನು ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮುಹಮ್ಮದ್ ಝುಬೇರ್ ಹಂಚಿಕೊಂಡಿದ್ದಾರೆ…
ವರದಿ. ಮಹಾಲಿಂಗ ಗಗ್ಗರಿ ಬೆಳಗಾವಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030