ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಪಾಲಭಾವಿ ಎಮ್ ಎನ್ ನಾಯಕ ಸರಕಾರಿ ಶಾಲೆಯಲ್ಲಿ ಇಂದು ಎಸ್, ಎಸ್, ಎಲ್, ಸಿ, ಪರೀಕ್ಷೆಯ ಕೊನೆಯ ದಿನ…!!!

Listen to this article

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಪಾಲಭಾವಿ ಎಮ್ ಎನ್ ನಾಯಕ ಸರಕಾರಿ ಪ್ರೌಢಶಾಲೆಯಲ್ಲಿ ಪ್ರಥಮ ಬಾರಿಗೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರವನ್ನು ಪ್ರಾರಂಭಿಸಲು ವಿದ್ಯಾರ್ಥಿ ವಿದ್ಯಾರ್ಥಿನಿಯರಲ್ಲಿ ಹುಮ್ಮಸ್ಸು ತುಂಬುವ ಗೋಸ್ಕರ ಸ್ವಾಗತ ಬ್ಯಾನರ್, ಕಬ್ಬು ಬಾಳೆ ದಿಂಡಿನಿಂದ ಅಲಂಕರಿಸಿ ವಿದ್ಯಾರ್ಥಿಗಳನ್ನು ಸ್ವಾಗತಿಸಿಕೊಳ್ಳಲಾಯಿತು. ಒಟ್ಟು ಹದಿನೇಳು ಪರೀಕ್ಷಾ ಕೊಠಡಿಗಳಲ್ಲಿ ಎಪ್ಪತ್ತಾರು ವಿದ್ಯಾರ್ಥಿನಿಯರು
1ನೂರ ಇಪ್ಪತ್ತ್ 8ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 2ನೂರ 4ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯುತ್ತಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರ ಆರೋಗ್ಯ ಇಲಾಖೆ ಸಿಬ್ಬಂದಿ, ಸ್ಕೌಟ್&ಗೈಡ್ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದರು.ಈ ಸಂದರ್ಭದಲ್ಲಿ ಶಾಲೆಗೆ ಭೂಮಿ ದಾನ ಮಾಡಿದ ನಾಯಿಕ ಕುಟುಂಬದವರು ವಿದ್ಯಾರ್ಥಿಗಳನ್ನು ಸಂತೋಷದಿಂದ ಬರಮಾಡಿಕೊಂಡರು.ಗ್ರಾಮ ಪಂಚಾಯತ ಕಾರ್ಯಾಲಯದವರು ಶಾಲೆಯನ್ನು ಸಂಪೂರ್ಣ ಶಾನಿಟೇಜರ ಮತ್ತು ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಿಸಿದರು.
ಪಾಲಭಾವಿಯ ಎಂ ಎನ್ ನಾಯ್ಕ್ ಸರಕಾರಿ ಪ್ರೌಢಶಾಲೆಯ ಭೂದಾನಿಗಳಾದ ತಾತಾಸಾಹೇಬ ಪಾಟೀಲ ಹಾಗೂ ಸಹೋದರರು ವಿದ್ಯಾರ್ಥಿಗಳನ್ನು ಸ್ವಾಗತಿಸಿ ಪರೀಕ್ಷೆಯಲ್ಲಿ ಹುಮ್ಮಸ್ಸಿನಿಂದ ಪಾಲ್ಗೊಳ್ಳುವಂತೆ ಹುರಿದುಂಬಿಸಿದರು.
ಪಾಲಭಾವಿಯ ಎಂ ಎನ್ ನಾಯ್ಕ್ ಸರಕಾರಿ ಪ್ರೌಢಶಾಲೆಯ ಪ್ರಧಾನ ಗುರುಗಳಾದ ಎ ಜಿ ಬದಾಮಿ ಮಾಹಿತಿ ನೀಡಿದರು…

ವರದಿ. ಮಹಾಲಿಂಗ ಗಗ್ಗರಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend