ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವಿಶೇಷ ಸಭೆ…!!!

Listen to this article

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವಿಶೇಷ ಸಭೆ

ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾ ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಯ ಪ್ರಮುಖರ ವಿಶೇಷ ಸಭೆಯನ್ನು ಬೀಳಗಿ ಶಾಸಕರ ಕಚೇರಿಯಲ್ಲಿ ನ. 28 ರಂದು ರವಿವಾರ ಸಾಯಂಕಾಲ 4 ಘಂಟೆಗೆ ಆಯೋಜಿಸಲಾಗಿದೆ. ಈ ಸಭೆಗೆ ಮುಖ್ಯ ಅತಿಥಿಗಳಾಗಿ ಸಚಿವರಾದ ಸನ್ಮಾನ್ಯ ಶ್ರೀ ಕೆ. ಎಸ್. ಈಶ್ವರಪ್ಪನವರು, ಸಚಿವ ಶ್ರೀ ಮುರುಗೇಶ್ ನಿರಾಣಿ , ಮಾಜಿ ಶಾಸಕರು ಶ್ರೀ ನೆ. ಲ. ನರೇಂದ್ರ ಬಾಬು, ವಿಧಾನ ಪರಿಷತ್ ಸದಸ್ಯರಾದ ಶ್ರೀ ಹಣಮಂತ ಆರ್. ನಿರಾಣಿ, ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿಗಳಾದ ಸನ್ಮಾನ್ಯ ಶ್ರೀ ಪಿ. ಎಚ್. ಪೂಜಾರ , ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ವಿವೇಕಾನಂದ ಡಬ್ಬಿ ಜಿಲ್ಲಾ ಅಧ್ಯಕ್ಷರಾದ ಎಸ್ ಟಿ ಪಾಟೀಲರು,ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಯ್ಯ ಮೂಗನೂರಮಠ ಇನ್ನೂ ಅನೇಕ ರಾಜ್ಯ ಪದಾಧಿಕಾರಿಗಳು ಹಾಗೂ ರಾಜ್ಯ ಮುಖಂಡರು ಭಾಗವಹಿಸುವರು…….

ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಿಂದುಳಿದ ವರ್ಗಗಳ ಪ್ರಮುಖರು ಭಾಗವಹಿಸಲು ವಿನಂತಿ…

ವರದಿ.ಸುಲೇಮಾನ್ ರಾಜಪೇಲೆ. ಬೀಳಗಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend