ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನಡೆಸಲಾಯಿತು…!!!

Listen to this article

*ಘಟಪ್ರಭಾ ಸೇವಾದಳ ಕಛೇರಿಯಲ್ಲಿ ಇಂದು ಕೆಪಿಸಿಸಿ ಕಾರ್ಯಧ್ಯಕ್ಷರಾದ ಶ್ರೀ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಚಿಕ್ಕೋಡಿ – ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನಡೆಸಲಾಯಿತು ಈ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಬಿ.ಕೆ ಹರಿಪ್ರಸಾದ ಚಿಕ್ಕೋಡಿ-ಸದಲಗಾ ಶಾಸಕರಾದ ಶ್ರೀ ಗಣೇಶ ಹುಕ್ಕೇರಿ ಮಾಜಿ ಶಾಸಕರಾದ ಶ್ರೀ ಕಾಕಾಸಾಬ ಪಾಟೀಲ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರುಗಳಾದ ಶ್ರೀ ಲಕ್ಷ್ಮರಾವ ಚಿಂಗಳೆ ಶ್ರೀ ವಿನಯ ನವಲಗಟ್ಟಿ ರಾಯಬಾಗ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಈರಗೌಡ ಪಾಟೀಲ ಹಾಗೂ ರಾಯಬಾಗ ಮತಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಶ್ರೀ ಮಹಾವೀರ ಮೋಹಿತೆ ಭಾಗವಹಿಸಿದರು..

ವರದಿ. ಮಹಾಲಿಂಗ ಗಗ್ಗರಿ. ಬೆಳಗಾವಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend