ಮಂಡ್ಯ:ಪತಿಯಿನಿಂದಲೇ ಪತ್ನಿಯ ಬರ್ಬರ ಹತ್ಯೆ.
ಪ್ರೀತಿಸಿ ಮದುವೆಯಾಗಿದ್ದ ಹೆಂಡತಿಯ ಕತ್ತು ಕೂಯ್ದ ಪಾಪಿ ಪತಿ.
ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ಘಟನೆ.
ಶಾಲಿನಿ (32), ಕೊಲೆಯಾದ ಮಹಿಳೆ.
ಸುರೇಶ್(40) ಪ್ರೀತಿಸಿ ಮದುವೆಯಾಗಿದ್ದ ಪತ್ನಿ ಕೊಂದ ಪತಿರಾಯ.
15 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಸುರೇಶ್, ಶಾಲಿನಿ.
ಕೆಲವು ವರ್ಷ ಅನ್ಯೋನ್ಯವಾಗಿದ್ದ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.
ಹೊಂದಾಣಿಕೆ ಕೊರತೆಯಿಂದಾಗಿ 4 ವರ್ಷದ ಹಿಂದೆ ವಿಚ್ಛೇದನ ಪಡೆದಿದ್ದರು.
ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಂದೆ ಮನೆಯಲ್ಲಿ ಜೀವನ ಸಾಗಿಸುತ್ತಿದ್ದ ಶಾಲಿನಿ.
ತನ್ನನ್ನು ಬಿಟ್ಟು ಜೀವನ ಸಾಗಿಸುತ್ತಿದ್ದಾಳೆ ಎಂದು ಖಿನ್ನತೆ ಒಳಗಾಗಿದ್ದ ಸುರೇಶ್.
ಪತ್ನಿ ಕೆಲಸದಿಂದ ಬರುವುದನ್ನೇ ಕಾದು ಕತ್ತು ಕೂಯ್ದು, ಬಳಿಕ ತಲೆ ಮೇಲೆ ಕಲ್ಲು ಎತ್ತಿ ಹಾಕಿರುವ ಸುರೇಶ್.
ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ..
ವರದ. ನ್ಯೂಸ್ ಬ್ಯುರೋ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030