ಲೋಕಸಭಾ ಚುನಾವಣೆ ಪ್ರಯುಕ್ತ ಚೆಕ್ ಪೋಸ್ಟ್ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಡಾ: ಕುಮಾರ…!!!

Listen to this article

ಚೆಕ್ ಪೋಸ್ಟ್ ಪರಿಶೀಲನೆ

ಲೋಕಸಭಾ ಸಾರ್ವತ್ರಿಕ ಚುನಾವಣೆಯ ಅಂಗವಾಗಿ 25 ಚೆಕ್ ಪೋಸ್ಟ್ ಗಳನ್ನು ಸ್ಥಾಪಿತ ಮಾಡಲಾಗಿದ್ದು, ಜಿಲ್ಲಾಧಿಕಾರಿ ಡಾ: ಕುಮಾರ ಅವರು ಸೋಮವಾರ ಪರಿಶೀಲನೆ ನಡೆಸಿದರು.

ಮದ್ದೂರು ತಾಲ್ಲೂಕಿನ ಕೊಂಗಬೋರನದೊಡ್ಡಿ ಗೇಟ್ ಮತ್ತು ನಿಡಘಟ್ಟದ ಬಳಿ ಸ್ಥಾಪಿತವಾಗಿರುವ ಚೆಕ್ ಪೋಸ್ಟ್ ಗಳಲ್ಲಿ ಸಿಬ್ಬಂದಿಗಳ ನಿಯೋಜನೆ, ಸಿ.ಸಿ. ಕ್ಯಾಮರಾ, ವಾಹನಗಳ ತಪಾಸಣೆ ಕುರಿತು ಮಾಹಿತಿ ಪಡೆದುಕೊಂಡರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಉಪಸ್ಥಿತರಿದ್ದರು….

ವರದಿ. ಸುರೇಶ್ ಮಂಡ್ಯ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend