ಚುನಾವಣೆ ಎಂಬುವುದು ಮನೋರಂಜನೆಯಲ್ಲ, ಅದು ಬದುಕು ಕಟ್ಟುವ ಪ್ರಕ್ರಿಯೆ : ನಟ ಮಂಡ್ಯ ರಮೇಶ್
ಚುನಾವಣೆ ಎಂಬುದು ಮನೋರಂಜನೆಯಲ್ಲ. ಅದು ಬದುಕು ಕಟ್ಟುವ ಪ್ರಕ್ರಿಯೆ. ಜವಾಬ್ದಾರಿಯುತವಾಗಿ ತಪ್ಪದೇ ನೈತಿಕ ಮತದಾನ ಮಾಡಿ ಉತ್ತಮ ನಾಯಕರನ್ನು ಆಯ್ಕೆ ಮಾಡಿ ಉತ್ತಮ ಸಮಾಜವನ್ನು ಕಟ್ಟಿ, ಸಮಾಜದಲ್ಲಿ ಬದುಕನ್ನು ರೂಪಿಸಿಕೊಳ್ಳಿ ಎಂದು ಹಿರಿಯ ರಂಗಕರ್ಮಿ, ನಿರ್ದೇಶಕ, ನಟ ಹಾಗೂ ಮಂಡ್ಯ ಜಿಲ್ಲಾ ಸ್ವೀಪ್ ಐಕಾನ್ ಮಂಡ್ಯ ರಮೇಶ್ ಅವರು ಅಭಿಪ್ರಾಯ ವ್ಯಕ್ತ ಪಡಿಸಿದರು…
ವರದಿ. ಸುರೇಶ್ ಮಂಡ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030