ಜಿಲ್ಲಾಧಿಕಾರಿ ಡಾ: ಕುಮಾರ ಅವರು ಇಂದು ಕೆ.ಆರ್.ಪೇಟೆ ತಾಲ್ಲೂಕಿನ ಆನೆಗೋಳ ಚೆಕ್ ಪೋಸ್ಟ್ ಪರಿಶೀಲನೆ…!!!

Listen to this article

ಚೆಕ್ ಪೋಸ್ಟ್ ಪರಿಶೀಲನೆ

ಜಿಲ್ಲಾಧಿಕಾರಿ ಡಾ: ಕುಮಾರ ಅವರು ಇಂದು ಕೆ.ಆರ್.ಪೇಟೆ ತಾಲ್ಲೂಕಿನ ಆನೆಗೋಳ ಚೆಕ್ ಪೋಸ್ಟ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚೆಕ್ ಪೋಸ್ಟ್ ಸಿಬ್ಬಂದಿಗಳಿಂದ ನಿರ್ವಹಿಸುತ್ತಿರುವ ಪ್ರತಿದಿನದ ವರದಿ ಹಾಗೂ ಮಾಹಿತಿ ಪಡೆದುಕೊಂಡರು.

ಎಚ್ಚರಿಕೆ ಹಾಗೂ ಜವಾಬ್ದಾರಿಯುತವಾಗಿ ವಾಹನಗಳ ತಪಾಸಣೆ ನಡೆಸಿ ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್ ಉಪಸ್ಥಿತರಿದ್ದರು…

ವರದಿ. ಸುರೇಶ್ ಮಂಡ್ಯ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend