ಮತದಾನಕ್ಕಾಗಿ ಅಮೇರಿಕಾದ ಕ್ಯಾಲಿಪೋರ್ನಿಯದಿಂದ ಮಂಡ್ಯಕ್ಕೆ ಬಂದ ಕೆ ಎಸ್ ಪ್ರಕೃತಿ…!!!

Listen to this article

ಮತದಾನಕ್ಕಾಗಿ ಅಮೇರಿಕಾದ ಕ್ಯಾಲಿಪೋರ್ನಿಯದಿಂದ ಮಂಡ್ಯಕ್ಕೆ ಬಂದ ಕೆ ಎಸ್ ಪ್ರಕೃತಿ.

ಮಂಡ್ಯ ನಗರದ ನಿವೃತ್ತ ತಹಶೀಲ್ದಾರ್ ಕೆ ಎಂ ಸ್ವಾಮಿಗೌಡ ಅವರ ಪುತ್ರಿ ಕೆ ಎಸ್ ಪ್ರಕೃತಿ ಅವರು ಅಮೇರಿಕಾದ ಕ್ಯಾಲಿಪೋರ್ನಿಯಾದಿಂದ ಮಂಡ್ಯಕ್ಕೆ ಆಗಮಿಸಿ ಮಂಡ್ಯ ವಿಶ್ವವಿದ್ಯಾನಿಲಯ ಮತಗಟ್ಟೆ ಸಂಖ್ಯೆ: 167 ರಲ್ಲಿ ಮತದಾನ ಮಾಡಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ…

ವರದಿ. ಸುರೇಶ್, ಮಂಡ್ಯ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend