ಕಾಂಗ್ರೆಸ್ ಮುಖಂಡರಾದ ಕರುನಾಡು ಜೀಯಾವುಲ್ಲಾ; ಸತತ 15 ದಿನಗಳಿಂದ ಮಧ್ಯಾಹ್ನದ ಊಟದ ವ್ಯವಸ್ಥೆ.!

Listen to this article

ಚಿತ್ರದುರ್ಗ: ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಹಿರೇಕೆರೆಹಳ್ಳಿ ಯಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸತತ ಹದಿನೈದು ದಿನಗಳಿಂದ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಕಾಂಗ್ರೆಸ್ ಮುಖಂಡರಾದ ಕರುನಾಡು ಜೀಯಾವುಲ್ಲಾ ಅವರು ಮಾಡುತ್ತಿದ್ದು. ಈ ಸಂದರ್ಭದಲ್ಲಿ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಡಾ.ಬಿ.ಯೋಗೇಶ್ ಬಾಬು ಅವರು ಸ್ಥಳಕ್ಕೆ ಭೇಟಿ ನೀಡಿ ಅಲ್ಲಿರುವ ರೋಗಿಗಳಿಗೆ ಹಾಗೂ ಅವರಿಗೆ ಸಂಬಂಧಿಸಿದ ವ್ಯಕ್ತಿಗಳಿಗೆ, ಆರೋಗ್ಯ ಸಿಬ್ಬಂದಿ ವರ್ಗದವರಿಗೆ ಊಟವನ್ನು ವಿತರಣೆ ಮಾಡಿ, ಆಸ್ಪತ್ರೆಯ ವ್ಯವಸ್ಥೆಯನ್ನು, ಕುಂದುಕೊರತೆಗಳನ್ನು ಪರಿಶೀಲನೆ ಮಾಡಿದರು, ಈ ಸಂದರ್ಭದಲ್ಲಿ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟೇಲ್ ಜಿ ಪಾಪನಾಯಕ, ಯುವ ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷರಾದ ಎನ್.ಕೆ.ದಾದಪೀರ್, ಚಿತ್ರದುರ್ಗ ಕಾಂಗ್ರೆಸ್ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಮೊಹಮ್ಮದ್ ವಸೀವುಲ್ಲಾ, ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಮೈನಾರಿಟೀಸ್ ಸೆಲ್ ಅಧ್ಯಕ್ಷರಾದ ಜುಬೈರ್ ಅಹಮದ್, ಪಟ್ಟಣ ಪಂಚಾಯತಿ ಸದಸ್ಯರುಗಳಾದ ಅಬ್ದುಲ್ಲಾ, ಗೋಪಾಲ್, ಖಾದರ್, ನಬೀಲ್, ಕಾರ್ಯಧ್ಯಕ್ಷರಾದ ಮಹಮದ್ ಬಾಷ, ಮುಖಂಡರುಗಳಾದ ಮಂಜುನಾಥ್, ಅಶೋಕ್, ತಿಪ್ಪೇಸ್ವಾಮಿ, ಮಲ್ಲಿಕಾರ್ಜುನ, ಜಗದೀಶ್, ಪ್ರದೀಪ್, ರಫೀಕ್, ಕಿರಣ್ ವಾಂಜ್ರೆ ಮುಂತಾದ ಮುಖಂಡರು ಉಪಸ್ಥಿತರಿದ್ದರು.

ವರದಿ.ಮಂಜುನಾಥ್, ಎಚ್

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend