ಮೊಳಕಾಲ್ಮೂರು: ಅಶೋಕ ಸಿದ್ದಾಪುರ ಗ್ರಾಮದಲ್ಲಿ ಕೃಷಿ ಅಭಿಯಾನ ಜಾಗೃತಿ ಕಾರ್ಯಕ್ರಮ.!

Listen to this article

ಚಿತ್ರದುರ್ಗ: ಮೊಳಕಾಲ್ಮೂರು ತಾಲ್ಲೂಕಿನ ಅಶೋಕ ಸಿದ್ದಾಪುರ, ಹಾಗೂ ಮಾಚೇನಹಳ್ಳಿ ಗ್ರಾಮದಲ್ಲಿ ಇಂದು (ಜೂ,22) ಕೃಷಿ ಅಭಿಯಾನ ಕಾರ್ಯಕ್ರಮ ದಲ್ಲಿ ಮಾಹಿತಿ ರಥಕ್ಕೆ ಚಾಲನೆ ನೀಡಲಾಯಿತು. ಕೃಷಿ ಇಲಾಖೆ ವತಿಯಿಂದ ಈ ಕಾರ್ಯಕ್ರಮ ಮಾಡಲಾಗುತ್ತಿದ್ದು ಇಲಾಖೆ ವತಿಯಿಂದ ರೈತರಿಗೆ ಸಂಗ್ರಹವಾದ ಮಾಹಿತಿ ಮಾಡಲು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ.ಕೃಷಿ ಮತ್ತು ಕೃಷಿ ತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ರೈತರಿಗೆ ಇಲಾಖೆಯ ಯೋಜನೆಗಳ ಬಗ್ಗೆ ಸಮಗ್ರವಾದ ಮಾಹಿತಿ ತಿಳಿಸಿ ಇಲಾಖೆ ಕಾರ್ಯಕ್ರಮಗಳನ್ನು ಪ್ರತಿಯೊಂದು ಹಳ್ಳಿಗಳಿಗೆ ಪ್ರಚಾರ ಮಾಡಲು ಇಚ್ಛಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಸಿಬ್ಬಂದಿಗಳಾದ ಕುಮಾರ್, ಸೋಮಶೇಖರ್, ಪ್ರವೀಣ್ ಕುಮಾರ್, ಕೇಶವಮೂರ್ತಿ, ಸಿದ್ದಾಪುರ ಗ್ರಾಮ ಪಂಚಾಯಿತಿಯ ರೈತರು ಪಾಲ್ಗೊಂಡಿದ್ದರು.

ವರದಿ. ಮಂಜುನಾಥ್, ಎಚ್

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend