ಮೊಳಕಾಲ್ಮೂರು: ನೇರ ಸಾಲ ಯೋಜನೆಯಡಿ ಆಯ್ಕೆಯಾದ 150 ಫಲಾನುಭವಿಗಳಿಗೆ ಚೆಕ್ ವಿತರಣೆ.!

Listen to this article

ಚಿತ್ರದುರ್ಗ: ಮೊಳಕಾಲ್ಮುರು ತಾಲ್ಲೂಕಿನ ಹಾನಗಲ್ ಗ್ರಾಮದಲ್ಲಿ ಇಂದು (ಜು,29) ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ನೇರಸಾಲ ಯೋಜನೆ ಅಡಿಯಲ್ಲಿ ಆಯ್ಕೆಯಾದ 150 ಫಲಾನುಭವಿಗಳಿಗೆ 50 ಸಾವಿರ ಸಹಾಯಧನ ಚೆಕ್ ವಿತರಣೆ ಮಾಡಲಾಯಿತು. ಮಾಜಿ ಸಚಿವ  ಬಿ. ಶ್ರೀರಾಮುಲು ಅವರ ಸೂಚನೆ ಮೇರೆಗೆ ಆಪ್ತ ಸಹಾಯಕರಾದ ಪಾಪೇಶ ನಾಯಕ ಹಾಗೂ ಸಮಾಜ ಕಲ್ಯಾಣ ತಾಲೂಕು ಅಧಿಕಾರಿಯಾದ ಮಹೇಶ್ ಹಾಗೂ ಮೊಳಕಾಲ್ಮುರು ಮಂಡಲ ಅಧ್ಯಕ್ಷರಾದ ಮಂಜುನಾಥ್ ಹಾಗೂ ಪಟ್ಟಣ ಪಂಚಾಯತಿ ಅಧ್ಯಕ್ಷರಾದ ಲಕ್ಷ್ಮಣ, ನಗರ ಅಧ್ಯಕ್ಷ ಕಿರಣ್, ಪ್ರಧಾನ ಕಾರ್ಯದರ್ಶಿ ಪ್ರಭು, ರಾಘವೇಂದ್ರ ತುಂಕೂರ್ಲಹಳ್ಳಿ ಮಂಜುನಾಥ, ಸಿದ್ದಾರ್ಥ್, ಮಹೇಶ, ಅಜ್ಜಣ್ಣ, ಸಿದ್ದಣ್ಣ, ಎಲ್ಐಸಿ ನಾಗರಾಜ್, ಮಂಗಳ, ಮಲ್ಲಿಕಾರ್ಜುನ, ಬೋರಣ್ಣ, ತಳವಾರಹಳ್ಳಿ ಮೋಹನ, ಸಿದ್ದಣ್ಣ, ಸುರೇಶ್, ಇನ್ನು ಮುಂತಾದವರು ಉಪಸ್ಥಿತರಿದ್ದರು.,

ವರದಿ. ಮಂಜುನಾಥ್, ಎಚ್

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend