ಮೊಳಕಾಲ್ಮೂರು: ತಾಲೂಕ್ ಕಾನೂನು ಸೇವಾ ಸಮಿತಿಯ ವತಿಯಿಂದ ಕಾನೂನು ಅರಿವು ಕಾರ್ಯಕ್ರಮ..!

Listen to this article

ಮೊಳಕಾಲ್ಮೂರು: ತಾಲೂಕ್ ಕಾನೂನು ಸೇವಾ ಸಮಿತಿಯ ವತಿಯಿಂದ ಕಾನೂನು ಅರಿವು ಕಾರ್ಯಕ್ರಮ..!

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕು ನ್ಯಾಯವದಿಗಳ ಸಮ್ಮುಖದಲ್ಲಿ ಉಚಿತ ಕಾನೂನು ನೆರವು ಶಿಬಿರವನ್ನು (ನ,9) ಇಂದು ಕೋನಸಾಗರ ಗ್ರಾಮದ ಸ.ಹಿ.ಪ್ರಾ.ಶಾಲೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ತಾಲ್ಲೂಕು ವಕೀಲರ ಸಂಘದ ಉಪಾಧ್ಯಕ್ಷರಾದ ಶ್ರೀ ಬಸವರಾಜು ರವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಗ್ರಾ.ಪಂ ಅಧ್ಯಕ್ಷರಾದ ಶ್ರೀಮತಿ ಗಂಗಮ್ಮ, ಉಪಾಧ್ಯಕ್ಷರು ಮತ್ತು ಎಸ್ ಡಿ ಎಂ ಸಿ ಅಧ್ಯಕ್ಷರಾದ ಪಿ.ಪಾಲಯ್ಯ, ಪಿ.ಡಿ.ಓ ಎಸ್ ಬಾಂಡ್ರಾವಪ್ಪ ಹಾಗೂ ಗ್ರಾ.ಪಂ. ಸದಸ್ಯರಾದ ಶ್ರೀಮತಿ ರೇಣುಕಮ್ಮ, ಶ್ರೀಮತಿ ಪಾಲಮ್ಮ, ಶ್ರೀ ಬಿ.ಎಂ ರೇವಣ್ಣ, ಶ್ರಿ ಮಲ್ಲಯ್ಯ, ಶಾಲಯ ಮುಖ್ಯ ಶಿಕ್ಷಕರಾದ ಕೆ ತಿಪ್ಪೇಸ್ವಾಮಿ, ಸಿ.ಹೆಚ್.ಓ. ರವಿಶಂಕರ್, ಗ್ರಾ.ಪಂ. ಕಂಪ್ಯೂಟರ್ ಆಪರೇಟರ್ ಎರ್ರಿಸ್ವಾಮಿ, ಸಿಬ್ಬಂದಿಯವರು, ಅಂಗನವಾಡಿ ಮತ್ತು ಅ‍ಶಾ ಕಾರ್ಯಕರ್ತರು ಗ್ರಾಮಸ್ಥರು ಹಾಜರಿದ್ದರು.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕು ನ್ಯಾಯವದಿಗಳ ಸಮ್ಮುಖದಲ್ಲಿ ಉಚಿತ ಕಾನೂನು ನೆರವು ಶಿಬಿರವನ್ನು (ನ,9) ಇಂದು ಕೋನಸಾಗರ ಗ್ರಾಮದ ಸ.ಹಿ.ಪ್ರಾ.ಶಾಲೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ತಾಲ್ಲೂಕು ವಕೀಲರ ಸಂಘದ ಉಪಾಧ್ಯಕ್ಷರಾದ ಶ್ರೀ ಬಸವರಾಜು ರವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಗ್ರಾ.ಪಂ ಅಧ್ಯಕ್ಷರಾದ ಶ್ರೀಮತಿ ಗಂಗಮ್ಮ, ಉಪಾಧ್ಯಕ್ಷರು ಮತ್ತು ಎಸ್ ಡಿ ಎಂ ಸಿ ಅಧ್ಯಕ್ಷರಾದ ಪಿ.ಪಾಲಯ್ಯ, ಪಿ.ಡಿ.ಓ ಎಸ್ ಬಾಂಡ್ರಾವಪ್ಪ ಹಾಗೂ ಗ್ರಾ.ಪಂ. ಸದಸ್ಯರಾದ ಶ್ರೀಮತಿ ರೇಣುಕಮ್ಮ, ಶ್ರೀಮತಿ ಪಾಲಮ್ಮ, ಶ್ರೀ ಬಿ.ಎಂ ರೇವಣ್ಣ, ಶ್ರಿ ಮಲ್ಲಯ್ಯ, ಶಾಲಯ ಮುಖ್ಯ ಶಿಕ್ಷಕರಾದ ಕೆ ತಿಪ್ಪೇಸ್ವಾಮಿ, ಸಿ.ಹೆಚ್.ಓ. ರವಿಶಂಕರ್, ಗ್ರಾ.ಪಂ. ಕಂಪ್ಯೂಟರ್ ಆಪರೇಟರ್ ಎರ್ರಿಸ್ವಾಮಿ, ಸಿಬ್ಬಂದಿಯವರು, ಅಂಗನವಾಡಿ ಮತ್ತು ಅ‍ಶಾ ಕಾರ್ಯಕರ್ತರು ಗ್ರಾಮಸ್ಥರು ಹಾಜರಿದ್ದರು….

 

ವರದಿ.ಮಂಜುನಾಥ್, ಎಚ್,

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend