ವರದಿ. ಮಂಜುನಾಥ್, ಎಚ್
ಚಿತ್ರದುರ್ಗ: ಮೊಳಕಾಲ್ಮೂರು ತಾಲೂಕಿನ ಬಿ.ಜಿ.ಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮುತ್ತಿಗಾರಹಳ್ಲಿ ಯಲ್ಲಿ ಇಂದು ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಡಾ.ಬಿ.ಯೋಗೇಶ್ ಬಾಬು ಅವರು ಕ್ರಿಕೆಟ್ ಟೂರ್ನಮೆಂಟ್ ಅನ್ನು ಉದ್ಘಾಟನೆ ಮಾಡಿ ಮಾತನಾಡಿದರು, ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ನಾಗರಾಜ್, ಗ್ರಾಮ ಪಂಚಾಯತಿ ಸದಸ್ಯರಾದ ಬೊಮ್ಮಯ್ಯ, ನಾಗರಾಜ್, ಕಾಂಗ್ರೆಸ್ ಮುಖಂಡರಾದ ನಾಗೇಶ್, ಗೋವಿಂದರಾಜ್, ನಾಗರಾಜ್, ಎಮ್.ಬಿ.ಪಾಲಯ್ಯ, ಕ್ರೀಡಾಪಟುಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030