ಚಿತ್ರದುರ್ಗ: ಮೊಳಕಾಲ್ಮುರು: ತಾಲೂಕಿನ ಸಾರ್ವಜನಿಕ ಆಸ್ಪತ್ರೆಗೆ ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಸಹಾಯಕರು 10 ಆಕ್ಸಿಜನ್ ಸಿಲಿಂಡರ್ಗಳನ್ನು ಪೂರೈಕೆ ಮಾಡಿದ್ದಾರೆ. *ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಸಹಾಯಕರಿಂದ ವ್ಯವಸ್ಥೆ ಮೊಳಕಾಲ್ಮುರು ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಆಕ್ಸಿಜನ್ ಸಿಲಿಂಡರ್ಗಳನ್ನು ವಿತರಿಸಲಾಯಿತು. ಆಕ್ಸಿಜನ್ ಸಿಲಿಂಡರ್ ದಾಸ್ತಾನು ಇಲ್ಲದ ಪರಿಣಾಮ ಸೋಂಕಿತರಿಗೆ ಎದುರಾಗಿದ್ದ ಆಕ್ಸಿಜನ್ ಕೊರತೆ ಸಮಸ್ಯೆಯ ಕುರಿತು ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಉಸ್ತುವಾರಿ ಸಚಿವರ ತವರು ಜಿಲ್ಲೆಯಲ್ಲಿಯೇ ಆಕ್ಸಿಜನ್ಗೆ ಟಕವಾಗಿತ್ತು. ಇದೀಗ ಹೆಚ್ಚುವರಿ ಸಿಲಿಂಡರ್ಗಳನ್ನು ಪೂರೈಕೆಮಾಡಿಮಾಡಿದ್ದಾರೆ. ಈಸಂದರ್ಭದಲ್ಲಿ ಉಸ್ತವಾರಿ ಸಚಿವ ಆಪ್ತಸಹಾಯಕ ಪಾಪೇಶನಾಯಕ, ಹನುಮಂತಪ್ಪ, ಪಿಎಸ್ಐ ಉಮೇಶನಾಯಕ, ಪಿಎಸ್ಐಗುಡ್ಡಪ್ಪ, ಪಟ್ಟಣ ಪಂಚಾಯಿತಿ ಅಧ್ಯಕ್ಷರು ಲಕ್ಷ್ಮಣ, ಮಂಡಲ ಅಧ್ಯಕ್ಷ ಡಾ.ಪಿ.ಎಂ.ಮಂಜುನಾಥ ಇತರರು ಉಪಸ್ಥಿತರಿದ್ದರು.
ವರದಿ. ಮಂಜುನಾಥ್, ಎಚ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030