ಬುದ್ದಿ ಮಾತು ಹೇಳಲು ಬಂದವರಿಗೆ ಪೆಟ್ರೋಲ್ ನಿಂದ ಬೆಂಕಿ ಹಚ್ಚಿದ ಭೂಪ..!

Listen to this article

ಯಾದಗಿರಿ…..

ಬುದ್ದಿ ಮಾತು ಹೇಳಲು ಬಂದವರಿಗೆ ಪೆಟ್ರೋಲ್ ನಿಂದ ಬೆಂಕಿ ಹಚ್ಚಿದ ಭೂಪ..!

ನಾಲ್ಕು ಜನರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವ್ಯಕ್ತಿ

ಓರ್ವ ವ್ಯಕಿ ಸಾವು, ಮೂವರ ಸ್ಥಿತಿ ಗಂಭೀರ

ನಾಗಪ್ಪ ಎಂಬುವವನು ಸಾವಿಗೀಡಾದ ವ್ಯಕ್ತಿ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದಲ್ಲಿ ಘಟನೆ

ಹಲವು ದಿನಗಳಿಂದ ಗಂಡ ಶರಣಪ್ಪ, ಹೆಂಡತಿ ಹುಲಗಮ್ಮ ಇಬ್ಬರು ಜಗಳ ಆಡ್ತಾ ಇದ್ದರು

ಹೆಂಡತಿಯ ತವರು ಮನೆಯ ನಾಲ್ಕು ಜನ ಬುದ್ದಿಮಾತು ಹೇಳಲು ಬಂದಿದ್ದರು

ಬುದ್ದಿ ಮಾತು ಹೇಳಲು ಬಂದ ನಾಲ್ಕು ಜನರಿಗೆ ಪೆಟ್ರೋಲ್ ನಿಂದ ಬೆಂಕಿದ ಶರಣಪ್ಪ

ನಾರಾಯಣಪುರದ ಶರಣಬಸಪ್ಪ ಪೆಟ್ರೋಲ್ ನಿದ ಬೆಂಕಿ ಹಚ್ಚಿದ ವ್ಯಕ್ತಿ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದ ಇಬ್ಬರು ಹಾಗೂ ಸರೂರು ನವರು

ಸಿದ್ರಾಮಪ್ಪ, ಮುತ್ತಪ್ಪ, ಶರಣಪ್ಪ ಗಂಭೀರ ಗಾಯಗೊಂಡವರು

ಗಾಯಾಳುಗಳನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ರವಾನೆ…

ವರದಿ. ಸುರೇಶ್. ಕೆ.

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend