ರಾಯಾಚೂರು ಜಿಲ್ಲೆಯಲ್ಲಿ ಸಾರಿಗೆ ಇಲಾಖೆಗೆ ಸಂಬಂಧಿಸಿದ ಮೇಲಧಿಕಾರಿಗಳು ಸಾರಿಗೆಇಲಾಖೆ ಸಿಬ್ಬಂದಿ ವರ್ಗದವರಿಗೆ, ಕಾರ್ಮಿಕರಿಗೆ ,ನಾನಾ ರೀತಿಯ ಕಿರುಕುಳ,ದೌರ್ಜನ್ಯ,ಚಿತ್ರಹಿಂಸೆ ಕೊಡುವುದಲ್ಲದೆ.ಸಿಬ್ಬಂದಿ ವರ್ಗದವರಿಗೆ ಅಭದ್ರತೆಯನ್ನು ಸೃಷ್ಟಿಸುತ್ತಿದ್ದಾರೆ. ನೌಕರರು ನೆಮ್ಮದಿಯಿಂದ ಕರ್ತವ್ಯ ನಿರ್ವಹಿಸಲಾಗುತ್ತಿಲ್ಲ.
ಹೆಜ್ಜೆ ಹೆಜ್ಜೆಗೂ ಅವರ ಮೇಲೆ ಇಲ್ಲ ಸಲ್ಲದ ಆರೋಪಗಳು , ಅನ್ಯಾಯದ ವಿರುದ್ಧ ಧ್ವನಿಯೆತ್ತಿದರೆ ನೌಕರರನ್ನು ಕರ್ತವ್ಯದಿಂದ ವಜಾ ಮಾಡುವುದು,ಬೇರೆ ಕಡೆ ವರ್ಗಾವಣೆ ಮಾಡುವುದು ಸಾರಿಗೆ ಇಲಾಖೆಯಾಲ್ಲಿ ನಿರಂತರವಾಗಿ ನಡೆಯುತ್ತಿದೆ. ಇದಕ್ಕೆ ಬೇಸತ್ತು ನೌಕರರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಸಾರಿಗೆ ಇಲಾಖೆ ನೌಕರ.
Laxman Savadi ಸಾರಿಗೆ_ಸಂಸ್ಥೆ_ನೌಕರರನ್ನು_ಉಳಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಮೈಸೂರು’ ಸಾರಿಗೆ ನೌಕರರ ಒಕ್ಕೂಟ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಕನ್ನಡ ಗೆಳೆಯರ ಒಕ್ಕೂಟ Raichur Nekrtc N.W.K.R.T.C. – ನಮ್ಮ ಸಾರಿಗೆ KSRTC ALL KARNATAKA ಸಾರಿಗೆ…
ವರದಿ. ಮಹಾಲಿಂಗ ಗಗ್ಗರಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030