ಶಿವಮೊಗ್ಗ ವಿಕಲಚೇತನರಿಗೆ ಮತದಾನ ಜಾಗೃತಿ…!!!

Listen to this article

ವಿಕಲಚೇತನರಿಗೆ ಮತದಾನ ಜಾಗೃತಿ
ಶಿವಮೊಗ್ಗ :ಸಾಗರದಲ್ಲಿ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಏ.16 ರಂದು ವಿಕಲಚೇತನರಲ್ಲಿ ಮತದಾನ ಬಗ್ಗೆ ಅರಿವು ಮೂಡಿಸಲಾಯಿತು. ವಿಕಲಚೇತನರುಗಳಿಂದ ಮತದಾನ ಜಾಗೃತಿ ಬೈಕ್ ಜಾಥಾ ನಡೆಸಿ, ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಈ ಸಂದರ್ಭದಲ್ಲಿ ಸಾಗರ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಸುನೀತಾ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶಶಿರೇಖಾ, ಜಿಲ್ಲಾ ವಿಕಲಚೇತನರ ಚುನಾವಣಾ ಐಕಾನ್ ಜ್ಯೋತಿ, ಪಂ.ರಾ. ಸಹಾಯಕ ನಿರ್ದೇಶಕರು ಹಾಗೂ ತಾಲ್ಲೂಕು ಪಂಚಾಯಿತಿ ಸಿಬ್ಬಂದಿಗಳು ಹಾಜರಿದ್ದರು….

 

ವರದಿ. ಸುರೇಶ್, ಶಿವಮೊಗ್ಗ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend