ಸಕಾಲ ಅರ್ಜಿಗಳ ವಿಲೇವಾರಿ ವಿಳಂಬವಾಗದಿರಲಿ…!!!

Listen to this article

ಸಕಾಲ ಅರ್ಜಿಗಳ ವಿಲೇವಾರಿ ವಿಳಂಬವಾಗದಿರಲಿ

ಕೊಪ್ಪಳ ಮಾರ್ಚ್ : ವಿಳಂಬವಾಗ ರೀತಿಯಲ್ಲಿ ಸಕಾಲ ಅರ್ಜಿಗಳ ವಿಲೇವಾರಿಗೆ ಹೆಚ್ಚಿನ ಒತ್ತು ಕೊಡಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾರ್ಚ 20ರಂದು ನಡೆದ ಸಕಾಲ ಅರ್ಜಿಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ಸಕಾಲ ಅರ್ಜಿಗಳ ವಿಲೇವಾರಿ ವಿಳಂಬಕ್ಕೆ ಚುನಾವಣೆಯ ಕಾರ್ಯದ ನೆಪ ಹೇಳಬಾರದು. ಅರ್ಜಿಗಳು ವಿಲೆಯಾದ ಕೂಡಲೇ ಆನ್‌ಲೈನ್‌ದಲ್ಲಿ ಅವುಗಳನ್ನು ಕ್ಲೋಸ್ ಮಾಡಬೇಕು ಎಂದು ಸೂಚಿಸಿದರು. ಸಕಾರಣವಿಲ್ಲದೇ ಸಕಾಲ ಅರ್ಜಿಗಳನ್ನು ರಿಜೆಕ್ಟ್ ಮಾಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ಸಭೆಯಲ್ಲಿ ಜಿಪಂ ಸಿಇಓ ರಾಹುಲ್ ರತ್ನಂ ಪಾಂಡೆಯ, ಸಹಾಯಕ ಆಯುಕ್ತರಾದ ಬಸವಣ್ಣಪ್ಪ ಕಲಶೆಟ್ಟಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು…

ವರದಿ. ಸಂಗೀತ ಪಟೇಲ್, ಕೊಪ್ಪಳ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend