ಸಿಂದನೂರಿನ ಬಿಜೆಪಿ ಕಾರ್ಯಾಲಯದಲ್ಲಿ ಪರಿನಿರ್ಮಾಣ ದಿನವನ್ನು ಆಚರಣೆ ಮಾಡಲಾಯಿತು…!!!

Listen to this article

ಸಿಂಧನೂರು :ಇಂದು ನಗರದ ಗಂಗಾವತಿ ರಸ್ತೆಯಲ್ಲಿರುವ ಬಿಜೆಪಿ ಕಾರ್ಯಲಯದಲ್ಲಿ ಭಾರತರತ್ನ, ಸಂವಿಧಾನ ಶಿಲ್ಪಿ, ಬಾಬಾ ಸಾಹೇಬ ಡಾ.ಬಿ.ಆರ್. ಅಂಬೇಡ್ಕರ್ ರವರ ದೇಹ ತ್ಯಾಗ ಮಾಡಿದ ದಿನವನ್ನು 65ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಡಾ ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿ, ಒಂದು ನಿಮಿಷದ ಮೌನಾ ಆಚರಣೆ ಮಾಡಿ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿಯ ರಾಜ್ಯ ಕೋರಕಮಿಟಿ ಮುಖಂಡರಾದ ಕೋಲ್ಲಾ ಶೇಷಗಿರಿರಾವ್,ಎನ್.ಶಿವನಗೌಡ ಗೋರೆಬಾಳ,ಮಧ್ವರಾಜ್ ಆಚಾರ್ಯ,ದೊಡ್ಡಬಸವರಾಜ್,ಪರಮೇಶಪ್ಪ ಹಾದಿಮನಿ, ಗ್ರಾಮೀಣ ಮಂಡಲ ಅಧ್ಯಕ್ಷರಾದ ಹನುಮೇಶ್ ಸಾಲಗುಂದ, ನಗರ ಮಂಡಲ ಅಧ್ಯಕ್ಷರಾದ ಪ್ರೇಮಾ ಸಿದ್ಧಾಂತಿಮಠ,ಹಂಸರಾಜ್ ಮಾಡಶಿರವಾರ, ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ, ಹರಸೂರು ರವಿ ರಾಠೋಡ್,ಎಸ್. ಸಿ ಮೋರ್ಚಾ ಅಧ್ಯಕ್ಷರಾದ ಕೃಷ್ಣಪ್ಪ ರಾಥೋಡ್, ಪಂಪಾಪತಿ ನಾಯಕ, ಮಲ್ಲಿಕಾರ್ಜುನ ಕಾಟಗಲ್,ಷಣ್ಮುಗಂ, ನಾಗರಾಜ್ ದೇವರಗುಡಿ, ಸಂಗನಗೌಡ ಮುಂತಾದವರು ಉಪಸ್ಥಿತರಿದ್ದರು…

 

ವರದಿ. ದುಗ್ಗಪ್ಪ ಸಿಂಧನೂರು

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend