ವಿಜಯನಗರ ಜಿಲ್ಲಾ ಹಗರಿಬೊಮ್ಮನಹಳ್ಳಿ.89 ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾದಂತ ಆಮ್ ಆದ್ಮಿ ಪಾರ್ಟಿಯ ತಿಪ್ಪೇಸ್ವಾಮಿ ವೆಂಕಟೇಶ್ ಅವರು ನಾಮಪತ್ರ ಸಲ್ಲಿಸಿದರು. ಮಾಧ್ಯಮದೊಂದಿಗೆ ಮಾತನಾಡಿದ. ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿರುವ ತಿಪ್ಪೇಸ್ವಾಮಿ ವೆಂಕಟೇಶ್ ರವರು ಭ್ರಷ್ಟಾಚಾರ ಮುಕ್ತ ಕ್ಷೇತ್ರವನ್ನಾಗಿ ಮಾಡುವುದಾಗಿ ಸ್ವಚ್ಛ ಪ್ರಾಮಾಣಿಕ ಆಡಳಿತ ನೀಡುವುದಾಗಿ ಮತದಾರ ಬಂಧುಗಳಿಗೆ ಭರವಸೆಯನ್ನು ನೀಡಿದರು. ಮತ್ತು ಅನೇಕ ಅಭಿವೃದ್ಧಿ ಕಾರ್ಯಗಳತ ಕ್ಷೇತ್ರವನ್ನು ಕೊಂಡುಯುದಾಗಿ ಶಪಥಗೈದರು ಮತ್ತು ಮತದಾರರು ಆಮಿಷ ಕೊಳಗಾಗದೆ ಏಪ್ರಿಲ್ 10 ರಂದು ನಡೆಯಲಿರುವ ಸಾರ್ವತ್ರಿಕ ಚುನಾವಣೆ ಯಲ್ಲಿ ಆಮ್ ಆದ್ಮಿ ಪಾರ್ಟಿಗೆ ಮತ ನೀಡಬೇಕೆಂದು ಮನವಿ ಮಾಡಿದರು ಪಕ್ಷದ ಕಾರ್ಯಕರ್ತರು ಮುಖಂಡರು ಮತದಾರರು ಭಾಗವಹಿಸಿದ್ದರು…
ವರದಿ. ಧನಂಜಯ್ ಹಗರಿಬೊಮ್ಮನಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030