ಶ್ರೀ ಕ್ಷೇತ್ರ ಮೈಲಾರಲಿಂಗೆಶ್ವರ ಸ್ವಾಮಿಯ ಸನ್ನಿದಿಯಲ್ಲಿ ಈ ವರ್ಷದ ಕಾರ್ಣಿಕೋತ್ಸವದ ಭವಿಷ್ಯವಾಣಿ…!!!

Listen to this article

ವರದಿ. ಧನಂಜಯ್ ಹಡಗಲಿ

ಮೈಲಾರ: ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದಲ್ಲಿ ಇಂದು ನಡೆದ ಐತಿಹಾಸಿಕ ‘ಶ್ರೀ ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ’ದಲ್ಲಿ ಗೊರವಯ್ಯ ನುಡಿಯುವ ಭವಿಷ್ಯ ಕೇಳಲು ಸಾಕಷ್ಟು ಸಂಖ್ಯೆಯಲ್ಲಿ ಜನರು ನೆರೆದಿದ್ದರು.

ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವದಲ್ಲಿ ಬಿಲ್ಲನೇರಿ ಗೊರವಯ್ಯ ಕಾರ್ಣಿಕ ವಾಣಿ ನುಡಿದಿದ್ದು, ಮುತ್ತಿನರಾಶಿ ಮೂರು ಭಾಗ ಆದಿತಲೆ ಪರಾಕ್ ಎಂದರು. ಅಂದ್ರೆ ಈ ಬಾರಿ ರಾಜ್ಯ ರಾಜಕಾರಣ ಮೂರು ಭಾಗ ಆಗುತ್ತೆ. ರೈತರು ಬೆಳೆದ ಬೆಳೆ ಕೂಡ ಮೂರು ಪಾಲಾಗುತ್ತೆ ಎಂದು ಕಾರ್ಣಿಕ ವಿಶ್ಲೇಷಿಸಲಾಗಿದೆ.ಐತಿಹಾಸಿಕ ಮೈಲಾರದಲ್ಲಿ ಮೈಲಾರಲಿಂಗೇಶ್ವರನ ಕಾರ್ಣಿಕ ನಡೆಯುತ್ತೆ.

ಈ ಕಾರ್ಣಿಕೆಯನ್ನ ಕೇಳಲು ಸಾವಿರಾರು ಜನ ಸೇರ್ತಾರೆ. ಅಂದ್ಹಾಗೆ, ಗೋರವಯ್ಯ ನುಡಿಯುವ ಈ ಕಾರ್ಣಿಕೆಯನ್ನ ವರ್ಷದ ಭವಿಷ್ಯವಾಣಿಯೆಂದೇ ನಂಬಲಾಗುತ್ತೆ.

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend