ಬಳ್ಳಾರಿಕಾಂಗ್ರೆಸ್ ಸಮಿತಿತಿಯ ವತಿಯಿಂದ ಕೆ.ಸಿ. ಕೊಂಡಯ್ಯ ರವರ ಪರ ಶ್ರೀ ಎಂ. ಡಿ ಲಕ್ಷ್ಮೀನಾರಾಯಣ ರವರ ನೇತೃತ್ವದಲ್ಲಿ ಬಹಿರಂಗವಾಗಿ ಮತ ಭರ್ಜರಿ ಪ್ರಚಾರ…!!!

Listen to this article

ಕೆಸಿ ಕೊಂಡ್ದಯ್ಯ ಪರ ಹಿಂದುಳಿದ ನಾಯಕ ಬಳ್ಳಾರಿಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷರಾದ ಮಾನ್ಯ ಶ್ರೀ ಎಂ. ಡಿ ಲಕ್ಷ್ಮೀನಾರಾಯಣ ರವರ ನೇತೃತ್ವದಲ್ಲಿ ಬಹಿರಂಗವಾಗಿ ಮತ ಭರ್ಜರಿ ಪ್ರಚಾರ.

ವಿಜಯನಗರ ಜಿಲ್ಲೆಗಳ ಸ್ಥಳೀಯ ಸಂಸ್ಥೆಯ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಸ್ಪರ್ಧಿಸಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಹಿಂದುಳಿದ ಹಿಂದುಳಿದ ವರ್ಗಗಳ ನಾಯಕರು, ಮಾಜಿ ಸಂಸದರು ಬಳ್ಳಾರಿ ಜಿಲ್ಲೆಯ ಕಾಂಗ್ರೆಸ್ ನ ಹಿರಿಯರು, ನಮ್ಮೆಲ್ಲರ ಪ್ರೀತಿಯ ನಾಯಕರಾದ ಸನ್ಮಾನ್ಯ ಶ್ರೀ *ಕೆ.ಸಿ.ಕೊಂಡಯ್ಯ* ರವರ ವಿಧಾನ ಪರಿಷತ್ ಚುನಾವಣಾ ಪ್ರಚಾರವನ್ನು*ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷರಾದ ಮಾನ್ಯ ಶ್ರೀ ಎಂ. ಡಿ ಲಕ್ಷ್ಮೀನಾರಾಯಣ* ರವರ ನೇತೃತ್ವದಲ್ಲಿ ಹಾಗೂ ಹಿಂದುಳಿದ ವರ್ಗಗಳ ವಿಭಾಗದ ಪದಾಧಿಕಾರಿಗಳು ಹರಪನಹಳ್ಳಿ ವಿಧಾನ ಸಭಾಕ್ಷೇತ್ರದಲ್ಲಿ ಪ್ರಚಾರದಲ್ಲಿ ಭಾಗವಹಿಸಿದೆವು, ಕಾಂಗ್ರೆಸ್ ಮುಖಂಡರುಗಳು ಹಾಗೂ ಜಿಲ್ಲೆಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ,ಜಿಲ್ಲಾ ಪದಾಧಿಕಾರಿಗಳು, ಹಾಗೂ ಬ್ಲಾಕ್ ಅಧ್ಯಕ್ಷರುಗಳು ಹಾಜಾರಾಗಿದ್ದರು.

*ಕೆ.ಮಲ್ಲಿಕಾರ್ಜುನ*
ಅಧ್ಯಕ್ಷರು,
ಹಿಂದುಳಿದ ವರ್ಗಗಳ ವಿಭಾಗ,
ಬಳ್ಳಾರಿ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ…

ವರದಿ. ಪ್ರತಾಪ್, ಸಿ, ಹರಪನಹಳ್ಳಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend