ಕಾಂಗ್ರೆಸ್ ಒಬಿಸಿ ಘಟಕದ ರಾಜ್ಯಾಧ್ಯಕ್ಷರೊಂದಿಗೆ ಎಂ,ಪಿ,ವೀಣಾ,ಮಹಾಂತೇಶ್ ಬಿರುಸಿನ ಚುನಾವಣಾ ಪ್ರಚಾರ…!!!

Listen to this article

ಹರಪನಹಳ್ಳಿ ಕ್ಷೇತ್ರ ಚುನಾವಣಾ ಪ್ರಚಾರ ಪ್ರವಾಸದಲ್ಲಿರುವ ಕಾಂಗ್ರೆಸ್ ಒಬಿಸಿ ಘಟಕದ ರಾಜ್ಯಾಧ್ಯಕ್ಷರೊಂದಿಗೆ ಎಂ,ಪಿ,ವೀಣಾ,ಮಹಾಂತೇಶ್!!

ಹರಪನಹಳ್ಳಿ:- ದಿ:- 04-12-2021 ರಂದು ಹರಪನಹಳ್ಳಿ ಕ್ಷೇತ್ರದಾದ್ಯಂತ ಬಿರುಸಿನ ಪ್ರಚಾರ ಹಮ್ಮಿಕೊಳ್ಳಲಾಯಿತು.
ಬಳ್ಳಾರಿ-ವಿಜಯನಗರ ಜಿಲ್ಲೆಯ ವಿಧಾನ ಪರಿಷತ್ ಚುನಾವಣಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಶ್ರೀ,ಕೆ,ಸಿ ಕೊಂಡಯ್ಯ ಅವರ ಪರವಾಗಿ ಹರಪನಹಳ್ಳಿ ಕ್ಷೇತ್ರದಲ್ಲಿ ಪ್ರಚಾರ ಕೈಗೊಳ್ಳಲು ಆಗಮಿಸಿ ಬೀಡುಬಿಟ್ಟಿರುವ ಕೆಪಿಸಿಸಿ ಒಬಿಸಿ ಘಟಕದ ರಾಜ್ಯಾಧ್ಯಕ್ಷರಾದ ಶ್ರೀಎಂ,ಡಿ,ಲಕ್ಷ್ಮೀನಾರಾಯಣ ಅವರೊಂದಿಗೆ ಕ್ಷೇತ್ರ ವ್ಯಾಪ್ತಿಯ “ಚಿರಸ್ತಹಳ್ಳಿ, ದುಗ್ಗಾವತಿ, ರಾಗಿಮಸಲವಾಡ, ಗುಂಡಗತ್ತಿ ಹಾಗೂ ಯಡಿಹಳ್ಳಿ” ಗ್ರಾ.ಪಂ ಗಳಲ್ಲಿ ಬಿರುಸಿನ ಪ್ರಚಾರ ಕೈಗೊಂಡರು…

ವರದಿ. ಪ್ರತಾಪ್, ಸಿ, ಹರಪನಹಳ್ಳಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend