ಗ್ರಾಮ ಪಂಚಾಯತಿ ಮಟ್ಟದಲ್ಲಿ ಕೆ.ಸಿ.ಕೊಂಡಯ್ಯ ನವರ ಪರ ಮತ ಯಾಚಿಸಿದ ಎಂ.ಪಿ.ಲತಾ ಮಲ್ಲಿಕಾರ್ಜುನ್…!!!

Listen to this article

ರಾಗಿಮಸಲವಾಡದಲ್ಲಿ ಮತ್ತು ಶಿಂಗ್ರಿಹಳ್ಳಿ ಗ್ರಾಮ ಪಂಚಾಯತಿ ಕೆ.ಸಿ.ಕೊಂಡಯ್ಯ ನವರ ಪರ ಮತ ಯಾಚಿಸಿದ ಎಂ.ಪಿ.ಲತಾ ಮಲ್ಲಿಕಾರ್ಜುನ್.

ಗ್ರಾಮ ಪಂಚಾಯತಿ ಸದಸ್ಯರಿಗೂ ಮತದಾನದ ಹಕ್ಕು ಕೊಡಿಸಿದ ಧೀಮಂತ ನಾಯಕ, ಕೆ.ಸಿ.ಕೊಂಡಯ್ಯ ಎಂ.ಪಿ.ಲತಾ ಮಲ್ಲಿಕಾರ್ಜುನ್

ಸಭೆಯಲ್ಲಿ ಭಾಗವಹಿಸಿದ ಗ್ರಾ.ಪಂ ಸದಸ್ಯರು ಮತ್ತು ಮುಖಂಡರು.

ಕಾಂಗ್ರೆಸ್ ಪಕ್ಷದ ಸದಸ್ಯತ್ವದ ಕುರಿತು ಸಭೆಯಲ್ಲಿ ಸುದೀರ್ಘವಾಗಿ ಮಾತನಾಡಿದ ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಪಿ.ಲತಾ ಮಲ್ಲಿಕಾರ್ಜುನ್

ಕಾಂಗ್ರೆಸ್ ಪಕ್ಷ ದೇಶಕ್ಕೆ ಅನಿವಾರ್ಯ ಎಂದ ನಾಯಕಿ ಎಂ. ಪಿ. ಲತಾ

ದೇಶದ ಅಭಿವೃದ್ಧಿ ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ,ಕಾಂಗ್ರೆಸ್ ಇತಿಹಾಸವೆ,ದೆಶದ ಇತಿಹಾಸ ಹಾಗಾಗಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಟಗೊಳಿಸೋಣ ಎಂದು ಹೇಳಿದರು…

ವರದಿ. ಪ್ರತಾಪ್, ಸಿ, ಹರಪನಹಳ್ಳಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend