ಕೆಪಿಸಿಸಿ ಉಪಾಧ್ಯಕ್ಷರು, ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ಎಚ್.ಆಂಜನೇಯ ಅವರೊಂದಿಗೆ ಕಾಂಗ್ರೆಸ್ ಪಕ್ಷದ ಮುಖಂಡರು, ಸಮತಾ ರೆಸಾರ್ಟ್ ನ ಮಾಲಿಕರಾದ ಕೋಡಿಹಳ್ಳಿ ಭೀಮಪ್ಪ ಅವರು ಪಕ್ಷದ ಸಂಘಟನೆ ಕುರಿತು ಚರ್ಚಿಸಿದರು. ಹಾಗೂ ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರ ಗೆಲುವಿಗೆ ಪರಿಶಿಷ್ಟ ಸಮುದಾಯದ ಕಾಋಯಕರ್ತರನ್ನು ಹುರಿದುಂಬಿಸಿದರು.
ಮತ್ತು ದಾವಣಗೆರೆ ಮತ್ತು ಬಳ್ಳಾರಿ ಲೋಕಸಭಾ ಅಭ್ಯರ್ಥಿ ಗಳ ಪರವಾಗಿ ಎಲ್ಲಾ ಕಡೆ ನಮ್ಮ ಕಾರ್ಯಕರ್ತರ ತಂಡ ಸಕ್ರಿಯವಾಗಿ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ ಈ ಬಾರಿ ದಾವಣಗೆರೆ ಮತ್ತು ಬಳ್ಳಾರಿ ಎರಡರಲ್ಲೂ ಕಾಂಗ್ರೆಸ್ ಅಭ್ಯರ್ಥಿ ಗಳ ಗೆಲುವು ನಿಶ್ಚಿತ ಎಂದು ಈ ಸಂದರ್ಭದಲ್ಲಿ ಹೇಳಿದರು…
ವರದಿ ಎಂ ಬಸವರಾಜ್ ಕಕ್ಕುಪ್ಪಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030