ಇವತ್ತು ದಿನಾಂಕ 8/2/2022 ರಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ಧ್ವನಿ ಚಂದ್ರಕಾಂತ ಎಸ್ ಕಾದ್ರೋಳ್ಳಿ ಬಣ ಸಂಘಟನೆಯ ವತಿಯಿಂದ
ಶ್ರೀ ಚಂದ್ರಕಾಂತ ಎಸ್ ಕಾದ್ರೋಳ್ಳಿಯವರ 43ನೇ ಹುಟ್ಟು ಹಬ್ಬದ ಅಂಗವಾಗಿ
ಹಾವೇರಿ ನಗರದಲ್ಲಿ ರಕ್ತ ದಾನ ಶಿಬಿರವನ್ನು ಏರ್ಪಡಿಸಲಾಗಿತ್ತು
ಈ ಸಂದರ್ಭದಲ್ಲ
ಶ್ರೀ ಮ ನಿ ಪ್ರ ಪರಮಪೂಜ್ಯ ಸದಾಶಿವ ಮಹಾಸ್ವಾಮಿಗಳು ಸಾನಿಧ್ಯ ವಹಿಸಿದ್ದರು
ಡಾ|| ಪಿ ಆರ್ ಹಾವನೂರ ಜಿಲ್ಲಾ ಶಸ್ತ್ರಚಿಕಿತ್ಸಕರು ಜಿಲ್ಲಾ ಆಸ್ಪತ್ರೆ ಹಾವೇರಿ ಇವರು ಕಾರ್ಯಕ್ರಮ ಉದ್ಘಾಟಿಸಿದರು
ಡಾ|| ರಾಘವೇಂದ್ರಸ್ವಾಮಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿಗಳು ಇವರು ಜ್ಯೋತಿ ಬೇಳಗಿಸಿದರು
ಶ್ರೀ ತಿರಕಪ್ಪ ಕೆ ಚಿಕ್ಕೇರಿ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು
ಅದೆ ರೀತಿ ವೇದಿಕೆ ಮೇಲೆ ಡಾ|| ಪ್ರಭಾಕರ ಕುಂದೂರ ತಾಲೂಕು ವೈದ್ಯಾಧಿಕಾರಿಗಳು
ಡಾ|| ರಾಮಪ್ಪ ಕಟ್ಟಿ ರಕ್ತ ಕೇಂದ್ರ ವೈದ್ಯಾಧಿಕಾರಿಗಳು ಹಾಜರಿದ್ದರು
ಮತ್ತು ಸಂಘಟನೆಯ ಜಿಲ್ಲಾ ಅಧ್ಯಕ್ಷರು ಶ್ರೀ ಸಂತೋಷ ಬ ಗುಡ್ಡಪ್ಪನವರ ಹಾಗೂ ಎಲ್ಲಾ ಜಿಲ್ಲಾ ಪದಾಧಿಕಾರಿಗಳು ಮತ್ತು ಎಲ್ಲಾ ತಾಲೂಕು ಅಧ್ಯಕ್ಷರು ತಾಲೂಕು ಪದಾಧಿಕಾರಿಗಳು ಸಂಘಟನೆಯ ಕಾರ್ಯಕರ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು ಎಲ್ಲಾ ಸಂಘಟನೆಯ ಪದಾಧಿಕಾರಿಗಳಿಗೆ ಹಾಗೂ ಕಾರ್ಯಕರ್ತರಿಗೆ ತುಂಬ ಹೃದಯದ ಧನ್ಯವಾದಗಳು
ಇಂತಿ ನಿಮ್ಮಮನೆ ಮಗ ಶ್ರೀ ತಿರಕಪ್ಪ ಕೆ ಚಿಕ್ಕೇರಿ ರಾಜ್ಯ ಕೋಶಾಧ್ಯಕ್ಷರು..
ವರದಿ. ಮಹಾಲಿಂಗ ಗಗ್ಗರಿ. ಬೆಳಗಾವಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030