ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆ…!!!

Listen to this article

ಹಾವೇರಿ

ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆ

ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕು ಲಿಂಗದಹಳ್ಳಿ ಗ್ರಾಮ ರೈತ ವಾಸಪ್ಪ (55) ಆತ್ಮಹತ್ಯೆ

ಮರಕ್ಕೆ ಟವಲ್ ನಿಂದ ಕುಣಿಕೆ ಕಟ್ಟಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ವಾಸಪ್ಪ ಬಸಪ್ಪ ರಂಗರೆಡ್ಡಿ 4 ಎಕರೆ ಜಮೀನು‌ ಹೊಂದಿದ್ದು , ಸಾಲ ಮಾಡಿಕೊಂಡಿದ್ರು

ಸುಮಾರು 4 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ ರೈತ

ಸಕಾಲದಲ್ಲಿ ಮಳೆಯಾಗದೇ ಬಿತ್ತಿದ ಮೆಕ್ಕೆಜೋಳ ಕೂಡಾ ಹಾನಿಯಾಗಿತ್ತು

ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ರೈತ

ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ..

ವರದಿ. ಸುರೇಶ್. ಕೆ.

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend