ಹುಬ್ಬಳ್ಳಿಯಲ್ಲಿ ಇಂದು ಕಾಂಗ್ರೆಸ್ ಗೆ ಸೇರ್ಪಡೆಗೊಂಡ ಯುವ ನಾಯಕ ಮತ್ತು ಮಾಜಿ ಶಾಸಕರು ಮಧು ಬಂಗಾರಪ್ಪರವರಿಗೆ ಸ್ವಾಗತ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅವರ ಜನಪರ ಕಾಳಜಿಯನ್ನು ಮಧು ಅವರಲ್ಲಿಯೂ ನಾವುಗಳು ಕಾಣುತ್ತಿದ್ದೇವೆ ಅವರು ಬಯಸಿದ ಎಲ್ಲಾ ಯಶಸ್ಸುಗಳು ಅವರಿಗೆ ಒದಗಿಬರಲಿ ಮತ್ತು ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನಕಾರ್ಯದರ್ಶಿ ರಾಣಾದೀಪ್ ಸಿಂಗ್ ಸುರ್ಜಿವಾಲ್.ಕೆಪಿಸಿಸಿ ಅಧ್ಯಕ್ಷರು ಡಿ ಕೆ ಶಿವಕುಮಾರ್ ಅವರ ಜೊತೆಗೂಡಿ ಮಧು ಬಂಗಾರಪ್ಪ ಅವರಿಗೆ ಕಾಂಗ್ರೆಸ್ ಪಕ್ಷದ ದ್ವಜ ನೀಡುವ ಮೂಲಕ ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು ಎಐಸಿಸಿ ಕಾರ್ಯದರ್ಶಿ ಮಧು ಯಾಕ್ಷಿ ಗೌಡ,ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್ ಆರ್ ಪಟೇಲ್,ಕೆಪಿಸಿಸಿ ಕಾರ್ಯಧ್ಯಕ್ಷರಾದ ಈಶ್ವರ್ ಖಂಡ್ರೆ,ಸಲೀಮ್ ಅಹಮದ್,ಹಿರಿಯ ನಾಯಕರಾದ ಕೆ,ಹೆಚ್,ಮುನಿಯಪ್ಪ ಹೆಚ್ ಕೆ ಪಾಟೀಲ್,ಅಲ್ಲಮ್ ವೀರಭದ್ರಪ್ಪ,ಶಾಸಕ ಹರಿಪ್ರಸಾದ್ ಅಬ್ಬಾಯ್ಯ ಹಾಗೂ ಮಧು ಬಂಗಾರಪ್ಪ ಅವರ ಸಾವಿರಾರು ಬೆಂಬಲಿಗರು ಹಾಜರಿದ್ದರು..
ವರದಿ. ಪ್ರತಾಪ್, ಸಿ, ಹರಪನಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030