ಹೂವಿನ ಹಡಗಲಿ ತಾಲೂಕು ಬಿಸಿಯೂಟ ತಯಾರಕರಿಂದ ಶಾಸ್ತ್ರಿ ವೃತ್ತದಲ್ಲಿ ಪ್ರತಿಭಟನೆ…!!!ಹೂವಿನ ಹಡಗಲಿ ತಾಲೂಕು ಬಿಸಿಯೂಟ ತಯಾರಕರಿಂದ ಶಾಸ್ತ್ರಿ ವೃತ್ತದಲ್ಲಿ ಪ್ರತಿಭಟನೆ.

Listen to this article

ವೇತನ ಹೆಚ್ಚಳಕ್ಕೆ ಒತ್ತಾಯಿಸಿ
ಹೂವಿನ ಹಡಗಲಿ ತಾಲೂಕು
ಬಿಸಿಯೂಟ ತಯಾರಕರಿಂದ ಶಾಸ್ತ್ರಿ ವೃತ್ತದಲ್ಲಿ ಪ್ರತಿಭಟನೆ.

ಬಿಸಿಯೂಟ ತಯಾರಕರಿಗೆ ಕನಿಷ್ಟ ವೇತನ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಹೂವಿನಹಡಗಲಿ ತಾಲೂಕಿನ ಶಾಸ್ತ್ರೀ ವೃತ್ತದಲ್ಲಿ ಬಿಸಿಯೂಟ ತಯಾರಕರ ಫೆಡರೇಶನ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ. ತಹಶೀಲ್ದಾರ್ ಹಾಗೂ ದಂಡಾಧಿಕಾರಿ ಗಳ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿಎ.ಐ.ಟಿ.ಯು.ಸಿ.ಸಂಘಟನೆಯ ತಾಲೂಕು ಸಂಚಾಲಕ ಸುರೇಶ್ ಹಲಗಿ, ಶಾಂತರಾಜ ಜೈನ್ .ಸಂಘಟನೆಯ ತಾಲೂಕು ಅಧ್ಯಕ್ಷೆ ಅನುಸೂಯಮ್ಮ ಸಂಘಟನೆಯ ಹಲವಾರು ಸದಸ್ಯರು ಸೇರಿದಂತೆ ‌ಇತರರು ಇದ್ದರು…

ವರದಿ. ಅಜಯ್, ಚ, ಹೂವಿನಹಡಗಲಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend