ಮುಂಬರುವ 2023 ವಿಧಾನ ಸಭಾ ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಚಿತ್ರದುರ್ಗ ಜಿಲ್ಲಾ ಚುನಾವಣಾ ಸಮಿತಿ ರಚಿಸಲಾಗಿದೆ, ಇಂದು ಹೊಳಲ್ಕೆರೆ ಮೀಸಲು ವಿಧಾನ ಸಭಾ ಕ್ಷೇತ್ರದ ಪ್ರಭಲ ಟಿಕೆಟ್ ಆಕಾಂಕ್ಷಿ ಶ್ರೀಯುತ ಸವಿತಾ ರಘು ರವರು ಎ ಐ ಸಿ ಸಿ ಉಸ್ತುವರಿಗಳಾದ ಶ್ರೀಯುತ ಮಯೂರ್ ಜಯಕುಮಾರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಸಲೀಂ ಅಹಮ್ಮದ್ ರವರ ಚಿತ್ರದುರ್ಗದ ಅಪಾರ ಕಾಂಗ್ರೆಸ್ ಕಾರ್ಯಕರ್ತರು ಸ್ನೇಹಿತರು ಮುಖಂಡರೊಂದಿಗೆ ಭೇಟಿಯಾಗಿ ಟಿಕೆಟ್ ಗಾಗಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಹಸ್ರಾರು ಕಾಂಗ್ರೆಸ್ ಕಾರ್ಯಕರ್ತರ ಬಂಧುಗಳ ಜೈಕಾರ ಜಯಘೋಷ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು…
ವರದಿ ಸುರೇಶ್ ಹೊಳಲ್ಕೆರೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030