ಹೊಳಲ್ಕೆರೆ ಮೀಸಲು ವಿಧಾನ ಸಭಾ ಕ್ಷೇತ್ರದ ಪ್ರಭಲ ಟಿಕೆಟ್ ಆಕಾಂಕ್ಷಿ ಶ್ರೀಯುತ ಸವಿತಾ ರಘು…!!!

Listen to this article

ಮುಂಬರುವ 2023 ವಿಧಾನ ಸಭಾ ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಚಿತ್ರದುರ್ಗ ಜಿಲ್ಲಾ ಚುನಾವಣಾ ಸಮಿತಿ ರಚಿಸಲಾಗಿದೆ, ಇಂದು ಹೊಳಲ್ಕೆರೆ ಮೀಸಲು ವಿಧಾನ ಸಭಾ ಕ್ಷೇತ್ರದ ಪ್ರಭಲ ಟಿಕೆಟ್ ಆಕಾಂಕ್ಷಿ ಶ್ರೀಯುತ ಸವಿತಾ ರಘು ರವರು ಎ ಐ ಸಿ ಸಿ ಉಸ್ತುವರಿಗಳಾದ ಶ್ರೀಯುತ ಮಯೂರ್ ಜಯಕುಮಾರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಸಲೀಂ ಅಹಮ್ಮದ್ ರವರ ಚಿತ್ರದುರ್ಗದ ಅಪಾರ ಕಾಂಗ್ರೆಸ್ ಕಾರ್ಯಕರ್ತರು ಸ್ನೇಹಿತರು ಮುಖಂಡರೊಂದಿಗೆ ಭೇಟಿಯಾಗಿ ಟಿಕೆಟ್ ಗಾಗಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಹಸ್ರಾರು ಕಾಂಗ್ರೆಸ್ ಕಾರ್ಯಕರ್ತರ ಬಂಧುಗಳ ಜೈಕಾರ ಜಯಘೋಷ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು…

ವರದಿ ಸುರೇಶ್ ಹೊಳಲ್ಕೆರೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend