ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಮೂವತ್ತು ವರ್ಷದ ಸೌಂದರ್ಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಮೃತದೇಹವನ್ನು ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ. ಎಂಬಿಬಿಎಸ್ ಓದಿದ್ದ ಸೌಂದರ್ಯ ಅವರು ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಕೆಲಸ ಮಾಡುತ್ತಿದ್ದರು. ಇವರಿಗೆ ಮದುವೆಯಾಗಿ ಒಂದು ಮಗು ಕೂಡಾ ಇತ್ತು…
Day: January 28, 2022
ಕೋಗಳಿ ಗ್ರಾಪಂ:ನಿರಾಶ್ರಿತೆಯ ಕೂಗು ಕೇಳೋರಿಲ್ಲ, ಉನ್ನತಾಧಿಕಾರಿಗಳ ಆದೇಶ ಲೆಕ್ಕಕ್ಕಿಲ್ಲ.. ಹಲವು ಯೋಜನೆ ಕಾಮಗಾರಿಗಳಲ್ಲಿ ಭಾರೀ ಹಗರಣ.!?ಶಂಕೆ…!!!
ಕೋಗಳಿ ಗ್ರಾಪಂ:ನಿರಾಶ್ರಿತೆಯ ಕೂಗು ಕೇಳೋರಿಲ್ಲ, ಉನ್ನತಾಧಿಕಾರಿಗಳ ಆದೇಶ ಲೆಕ್ಕಕ್ಕಿಲ್ಲ.. ಹಲವು ಯೋಜನೆ ಕಾಮಗಾರಿಗಳಲ್ಲಿ ಭಾರೀ ಹಗರಣ.!?ಶಂಕೆ. ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ (ಕೊಟ್ಟೂರು)ತಾಲೂಕು,ಕೋಗಳಿ ಗ್ರಾಮ ಪಂಚಾಯ್ತಿಯಲ್ಲಿ ನಿರಾಶ್ರಿತರ ಕೂಗಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಕೋಗಳಿ ಗ್ರಾಪಂ ನಲ್ಲಿ ಅಯೋಗ್ಯ…