ಮತದಾನಕ್ಕಾಗಿ ಅಮೇರಿಕಾದ ಕ್ಯಾಲಿಪೋರ್ನಿಯದಿಂದ ಮಂಡ್ಯಕ್ಕೆ ಬಂದ ಕೆ ಎಸ್ ಪ್ರಕೃತಿ…!!!
ಮತದಾನಕ್ಕಾಗಿ ಅಮೇರಿಕಾದ ಕ್ಯಾಲಿಪೋರ್ನಿಯದಿಂದ ಮಂಡ್ಯಕ್ಕೆ ಬಂದ ಕೆ ಎಸ್ ಪ್ರಕೃತಿ. ಮಂಡ್ಯ ನಗರದ ನಿವೃತ್ತ ತಹಶೀಲ್ದಾರ್ ಕೆ ಎಂ ಸ್ವಾಮಿಗೌಡ ಅವರ ಪುತ್ರಿ ಕೆ ಎಸ್ ಪ್ರಕೃತಿ ಅವರು ಅಮೇರಿಕಾದ ಕ್ಯಾಲಿಪೋರ್ನಿಯಾದಿಂದ ಮಂಡ್ಯಕ್ಕೆ ಆಗಮಿಸಿ ಮಂಡ್ಯ ವಿಶ್ವವಿದ್ಯಾನಿಲಯ ಮತಗಟ್ಟೆ ಸಂಖ್ಯೆ: 167…