ಭಾದ್ರಾವತಿ ತಾಲೂಕಿನ ಆನವೇರಿ ವಲಯದ ಲಿಂಗಾಪುರ ಕಾರ್ಯಕ್ಷೇತ್ರದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆ ಹಮ್ಮಿಕೊಂಡಿದ್ದು ಸಭೆಯ ಉದ್ಘಾಟನೆಯನ್ನು ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕಿನ ಮಾನ್ಯ ಶಾಸಕರಾದ ಎಂಪಿ ರೇಣುಕಾಚಾರ್ಯ ಅವರು ಉದ್ಘಾಟಿಸಿ ಮುಖ್ಯ ಅತಿಥಿಯಾಗಿ ತಾಲೂಕಿನ ಮಾನ್ಯ ಯೋಜನಾಧಿಕಾರಿಗಳು ಮತ್ತು ಲಿಂಗಾಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉಷಾ ಸತೀಶ್, ಮತ್ತು ಸದಸ್ಯರಾದ ರೇಖಾ ಲೋಕೇಶ್, ಶಶಿಕಲಾ ಚಂದ್ರಪ್ಪ, ದೇವರಾಜ್, N ಶಿವು, ಜ್ಯೋತಿಮುರುಗನ್ ಕಲ್ಪನಾ ಉಪಸ್ಥಿತರಿದ್ದು ಅಂತರ ಕಾಪಾಡಿಕೊಂಡು ಮಾಸ್ಕ್ ಧರಿಸಿ ಕೊಂಡು ಕಾರ್ಯಕ್ರಮವನ್ನ ಯಶಸ್ವಿ ಗೊಳಿಸಲಾಯಿತು…
ವರದಿ. ರೇಖಾ,ಆರ್. ಲಿಂಗಾಪುರ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030