ವಿಕಲಚೇತನರಿಗೆ ಮತದಾನ ಜಾಗೃತಿ
ಶಿವಮೊಗ್ಗ :ಸಾಗರದಲ್ಲಿ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಏ.16 ರಂದು ವಿಕಲಚೇತನರಲ್ಲಿ ಮತದಾನ ಬಗ್ಗೆ ಅರಿವು ಮೂಡಿಸಲಾಯಿತು. ವಿಕಲಚೇತನರುಗಳಿಂದ ಮತದಾನ ಜಾಗೃತಿ ಬೈಕ್ ಜಾಥಾ ನಡೆಸಿ, ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಈ ಸಂದರ್ಭದಲ್ಲಿ ಸಾಗರ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಸುನೀತಾ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶಶಿರೇಖಾ, ಜಿಲ್ಲಾ ವಿಕಲಚೇತನರ ಚುನಾವಣಾ ಐಕಾನ್ ಜ್ಯೋತಿ, ಪಂ.ರಾ. ಸಹಾಯಕ ನಿರ್ದೇಶಕರು ಹಾಗೂ ತಾಲ್ಲೂಕು ಪಂಚಾಯಿತಿ ಸಿಬ್ಬಂದಿಗಳು ಹಾಜರಿದ್ದರು….
ವರದಿ. ಸುರೇಶ್, ಶಿವಮೊಗ್ಗ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030